AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
ಆಯೇಷಾ ಬಾನು
|

Updated on: Jul 05, 2020 | 10:18 AM

Share

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ