AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 05, 2020 | 10:18 AM

Share

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ