ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
Follow us
|

Updated on: Jul 05, 2020 | 10:18 AM

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​