AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ
ಕೋಲ್ಕತ್ತ ಏರ್​ಪೋರ್ಟ್​
TV9 Web
| Edited By: |

Updated on: Jan 24, 2022 | 7:51 AM

Share

ಕೋಲ್ಕತ್ತದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (NSCBIA)ಕ್ಕೆ ಭಾರತದ ವಾಯುಯಾನ ನಿಯಂತ್ರಣ ಸಂಸ್ಥೆಯಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂಪಾಯಿಗಳಷ್ಟು ದಂಡ ವಿಧಿಸಿದೆ. ವಿಮಾನ ನಿಲ್ದಾಣದಲ್ಲಿ ರನ್​ವೇ ನಿರ್ವಹಣೆಯನ್ನು ಸೂಕ್ತವಾಗಿ ಮಾಡದೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಈ ದಂಡ ವಿಧಿಸಿದ್ದಾಗಿ ಹೇಳಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಡಿಜಿಸಿಎ, ವಿಮಾನ ನಿಲ್ದಾಣಗಳಲ್ಲಿನ ಸುರಕ್ಷತೆ ನಿಯಮ ಪಾಲನೆ ಕುರಿತು ಅಡಿಟಿಂಗ್​ ನಡೆಸಿತ್ತು. ಆಗ ಈ ನೇತಾಜಿ ಸುಭಾಷ್​ ಚಂದ್ರ ಬೋಸ್ ಏರ್​ಪೋರ್ಟ್​​ನಲ್ಲಿ ರನ್​ವೇ ನಿರ್ವಹಣೆ ಸರಿಯಾಗಿ ಮಾಡದೆ, ಗಂಭೀರ ಪ್ರಮಾಣದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ. ಕೋಲ್ಕತ್ತ ಏರ್​ಪೋರ್ಟ್​ಗೆ ಇದಕ್ಕೆ ಸಂಬಂಧಪಟ್ಟಂತೆ ಶೋಕಾಸ್ ನೋಟಿಸ್​ ಕೂಡ ನೀಡಲಾಗಿತ್ತು. ಕೋಲ್ಕತ್ತ ಏರ್​ಪೋರ್ಟ್​ನ ರನ್​ ವೇ ನಿರ್ವಹಣೆ ಮಾರ್ಗಸೂಚಿಯಂತೆ ಆಗಿಲ್ಲ. ಇಲ್ಲಿ ಲೈಟ್​​ಗನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಡಿಸಿಜಿಎ ಹೇಳಿದೆ.  ಈ ಬಗ್ಗೆ ಭಾರತೀಯ ಏರ್​ಪೋರ್ಟ್​ ಪ್ರಾಧಿಕಾರಿ ಇದುವರೆಗೂ ಏನೂ ಪ್ರತಿಕ್ರಿಯೆ ನೀಡಿಲ್ಲ.ಆದರೆ ಪ್ರಸ್ತುತ ವಿಷಯವನ್ನು ಗಮನಿಸಲು ಆಂತರಿಕ ಸಮಿತಿಯೊಂದನ್ನು ರಚಿಸಿದೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ