AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಿಗೆ ತೈಲ ಮಾದರಿಗಳನ್ನು ಕಳುಹಿಸಲು ಸ್ಪೈಸ್‌ಜೆಟ್‌ಗೆ ನಿರ್ದೇಶಿಸಿದ ಡಿಜಿಸಿಎ

ವಿಮಾನಯಾನ ನಿಯಂತ್ರಕವು ಸ್ಪೈಸ್‌ಜೆಟ್‌ ಸಂಸ್ಥೆಯನ್ನು ಒಂದು ವಾರದೊಳಗೆ ಅಂತಹ ಎಲ್ಲಾ 28 ಎಂಜಿನ್‌ಗಳ ಒಂದು-ಬಾರಿ ಬೊರೊಸ್ಕೋಪಿಕ್ ತಪಾಸಣೆಯನ್ನು ನಡೆಸುವಂತೆ ಕೇಳಿದೆ.

ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಿಗೆ ತೈಲ ಮಾದರಿಗಳನ್ನು ಕಳುಹಿಸಲು ಸ್ಪೈಸ್‌ಜೆಟ್‌ಗೆ ನಿರ್ದೇಶಿಸಿದ ಡಿಜಿಸಿಎ
TV9 Web
| Edited By: |

Updated on:Oct 17, 2022 | 5:13 PM

Share

ಎಸಿಯಲ್ಲಿ ತೈಲ ಸೋರಿಕೆಯಿಂದ ಕ್ಯಾಬಿನ್‌ನಲ್ಲಿ ಹೊಗೆ ತುಂಬಿದ ಕಾರಣ ಈ ತಿಂಗಳ ಆರಂಭದಲ್ಲಿ ಹೈದರಾಬಾದ್‌ನಲ್ಲಿ ಸ್ಪೈಸ್‌ಜೆಟ್‌ (SpiceJet) ತುರ್ತು ಭೂಸ್ಪರ್ಶ ನಡೆಸಿತ್ತು. ಈ ಹಿನ್ನಲೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಾದ ಪ್ರಾಟ್ ಆಂಡ್ ವಿಟ್ನಿಗೆ ತೈಲ ಮಾದರಿಗಳನ್ನು ಕಳುಹಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಪೈಸ್‌ಜೆಟ್‌ಗೆ ಕೇಳಿದೆ. ವಿಮಾನಯಾನ ನಿಯಂತ್ರಕವು ಸ್ಪೈಸ್‌ಜೆಟ್‌ ಸಂಸ್ಥೆಯನ್ನು ಒಂದು ವಾರದೊಳಗೆ ಅಂತಹ ಎಲ್ಲಾ 28 ಎಂಜಿನ್‌ಗಳ ಒಂದು-ಬಾರಿ ಬೊರೊಸ್ಕೋಪಿಕ್ ತಪಾಸಣೆಯನ್ನು ನಡೆಸುವಂತೆ ಕೇಳಿದೆ. ಸ್ಪೈಸ್‌ಜೆಟ್ ವಿಮಾನ ವಿಟಿ-ಎಸ್‌ಕ್ಯೂಬಿಯಲ್ಲಿ ಈ ಘಟನೆ ಸಂಭವಿಸಿದ್ದು, ಹೈದರಾಬಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಕ್ಯಾಬಿನ್ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯ ನೆರವಿನಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಮತ್ತು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು. ವಾರದ ತಪಾಸಣೆಯ ಸಮಯದಲ್ಲಿ ತೈಲ ತೇವದ ಪುರಾವೆಗಾಗಿ ಬ್ಲೀಡ್-ಆಫ್ ವಾಲ್ವ್ ಪರದೆಯ ತಪಾಸಣೆ ನೀಡಲು ವಿಮಾನಯಾನ ಸಂಸ್ಥೆಯನ್ನು ಕೇಳಲಾಗಿದೆ.

Published On - 4:42 pm, Mon, 17 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ