AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಿಗೆ ತೈಲ ಮಾದರಿಗಳನ್ನು ಕಳುಹಿಸಲು ಸ್ಪೈಸ್‌ಜೆಟ್‌ಗೆ ನಿರ್ದೇಶಿಸಿದ ಡಿಜಿಸಿಎ

ವಿಮಾನಯಾನ ನಿಯಂತ್ರಕವು ಸ್ಪೈಸ್‌ಜೆಟ್‌ ಸಂಸ್ಥೆಯನ್ನು ಒಂದು ವಾರದೊಳಗೆ ಅಂತಹ ಎಲ್ಲಾ 28 ಎಂಜಿನ್‌ಗಳ ಒಂದು-ಬಾರಿ ಬೊರೊಸ್ಕೋಪಿಕ್ ತಪಾಸಣೆಯನ್ನು ನಡೆಸುವಂತೆ ಕೇಳಿದೆ.

ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಿಗೆ ತೈಲ ಮಾದರಿಗಳನ್ನು ಕಳುಹಿಸಲು ಸ್ಪೈಸ್‌ಜೆಟ್‌ಗೆ ನಿರ್ದೇಶಿಸಿದ ಡಿಜಿಸಿಎ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 17, 2022 | 5:13 PM

ಎಸಿಯಲ್ಲಿ ತೈಲ ಸೋರಿಕೆಯಿಂದ ಕ್ಯಾಬಿನ್‌ನಲ್ಲಿ ಹೊಗೆ ತುಂಬಿದ ಕಾರಣ ಈ ತಿಂಗಳ ಆರಂಭದಲ್ಲಿ ಹೈದರಾಬಾದ್‌ನಲ್ಲಿ ಸ್ಪೈಸ್‌ಜೆಟ್‌ (SpiceJet) ತುರ್ತು ಭೂಸ್ಪರ್ಶ ನಡೆಸಿತ್ತು. ಈ ಹಿನ್ನಲೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಎಂಜಿನ್ ತಯಾರಕರಾದ ಪ್ರಾಟ್ ಆಂಡ್ ವಿಟ್ನಿಗೆ ತೈಲ ಮಾದರಿಗಳನ್ನು ಕಳುಹಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಪೈಸ್‌ಜೆಟ್‌ಗೆ ಕೇಳಿದೆ. ವಿಮಾನಯಾನ ನಿಯಂತ್ರಕವು ಸ್ಪೈಸ್‌ಜೆಟ್‌ ಸಂಸ್ಥೆಯನ್ನು ಒಂದು ವಾರದೊಳಗೆ ಅಂತಹ ಎಲ್ಲಾ 28 ಎಂಜಿನ್‌ಗಳ ಒಂದು-ಬಾರಿ ಬೊರೊಸ್ಕೋಪಿಕ್ ತಪಾಸಣೆಯನ್ನು ನಡೆಸುವಂತೆ ಕೇಳಿದೆ. ಸ್ಪೈಸ್‌ಜೆಟ್ ವಿಮಾನ ವಿಟಿ-ಎಸ್‌ಕ್ಯೂಬಿಯಲ್ಲಿ ಈ ಘಟನೆ ಸಂಭವಿಸಿದ್ದು, ಹೈದರಾಬಾದ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಕ್ಯಾಬಿನ್ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯ ನೆರವಿನಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಮತ್ತು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು. ವಾರದ ತಪಾಸಣೆಯ ಸಮಯದಲ್ಲಿ ತೈಲ ತೇವದ ಪುರಾವೆಗಾಗಿ ಬ್ಲೀಡ್-ಆಫ್ ವಾಲ್ವ್ ಪರದೆಯ ತಪಾಸಣೆ ನೀಡಲು ವಿಮಾನಯಾನ ಸಂಸ್ಥೆಯನ್ನು ಕೇಳಲಾಗಿದೆ.

Published On - 4:42 pm, Mon, 17 October 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ