AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 31ರವರೆಗೆ ವಿದೇಶಗಳಿಗೆ ಯಾವುದೇ ವಿಮಾನ ಹಾರುವುದಿಲ್ಲ: DGCA ಸ್ಪಷ್ಟ ಆದೇಶ, ಕಾರಣವೇನು?

ಕೊರೊನಾ ವೈಸರ್ ಹಿನ್ನೆಲೆಯಲ್ಲಿ ಮಾರ್ಚ್ 23ರಿಂದ ಜಾರಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ನವೆಂಬರ್ 30ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲೆ ಹೇರಿರುವ ನಿರ್ಬಂಧವನ್ನು ವರ್ಷದ ಅಂತ್ಯದವರೆಗೂ ವಿಸ್ತರಿಸಿ ಡಿಜಿಸಿಎ ಆದೇಶ ಹೊರಡಿಸಿದೆ.

ಡಿ. 31ರವರೆಗೆ ವಿದೇಶಗಳಿಗೆ ಯಾವುದೇ ವಿಮಾನ ಹಾರುವುದಿಲ್ಲ: DGCA ಸ್ಪಷ್ಟ ಆದೇಶ, ಕಾರಣವೇನು?
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Nov 27, 2020 | 11:09 AM

Share

ಮುಂಬೈ: ನಾಗರಿಕ ವಿಮಾನಯಾನ ನಿಯಂತ್ರಣಾ ಪ್ರಾಧಿಕಾರ (ಡಿಜಿಸಿಎ) ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.

ಈ ನಿರ್ಬಂಧವು ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳಿಗೆ ಮತ್ತು ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಸಂಚಾರಕ್ಕೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.

ಕೊರೊನಾ ವೈಸರ್ ಹಿನ್ನೆಲೆಯಲ್ಲಿ ಮಾರ್ಚ್ 23ರಿಂದ ಜಾರಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ನವೆಂಬರ್ 30ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲೆ ಹೇರಿರುವ ನಿರ್ಬಂಧವನ್ನು ವರ್ಷದ ಅಂತ್ಯದವರೆಗೂ ವಿಸ್ತರಿಸಿ ಡಿಜಿಸಿಎ ಆದೇಶ ಹೊರಡಿಸಿದೆ.

ಕೆಲ ದೇಶಗಳ ನಡುವೆ ಮಾಡಿಕೊಂಡಿರುವ ಒಪ್ಪಂದದಂತೆ ನಿರ್ದಿಷ್ಟ ಸಮಯದಲ್ಲಿ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ.

Published On - 7:21 pm, Thu, 26 November 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್