AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ