AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ