AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ