AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​