AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
| Edited By: |

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ