AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
| Edited By: |

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ