AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು
| Edited By: |

Updated on: Oct 02, 2020 | 1:25 PM

Share

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ