ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.  100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ. ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ […]

ನೂರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್​​ಗೆ ಶಿಫ್ಟ್ ಆದರು, ಯಾಕೆ?
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 02, 2020 | 1:25 PM

ಗುಜರಾತ್: ಕಿಲ್ಲರ್ ಕೊರೊನಾ ವೈರಸ್ ಇಡೀ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಈ ಪರಿಣಾಮ ಈಗಲೂ ಅನೇಕರು ತಮ್ಮ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಈ ನಡುವೆ ಸಾವಿರಾರು ವಜ್ರ ವ್ಯಾಪಾರಿಗಳು ಮುಂಬೈನಿಂದ ಸೂರತ್‌ಗೆ ಶಿಫ್ಟ್ ಆಗುತ್ತಿದ್ದಾರೆ.

 100 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಸೂರತ್‌ಗೆ ಸ್ಥಳಾಂತರಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್​ನ ಪರಿಸ್ಥಿತಿಯಿಂದಾಗಿ ಅವರಲ್ಲಿ ಹಲವರು ಈಗಾಗಲೇ ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿದ್ದಾರೆ.

ಇನ್ನು 4,500 ಷೇರು ಕಚೇರಿಗಳು ಸೂರತ್​ನಲ್ಲಿ ಅಂಗಡಿ ತೆರೆಯಲು ಸನ್ನದ್ಧವಾಗಿವೆ ಎಂದು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿಯ ಪ್ರಾದೇಶಿಕ ಮುಖ್ಯಸ್ಥ ದಿನೇಶ್ ನವಡಿಯಾ ತಿಳಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us