AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಗೆ ಡಿಜಿಟಲ್ ಹೆಲ್ತ್ ಐಡಿ ಕಡ್ಡಾಯವಲ್ಲ -ಆರೋಗ್ಯ ಇಲಾಖೆ ಸ್ಪಷ್ಟನೆ

ದೆಹಲಿ: ಭಾರತವು ತನ್ನ ಅಸ್ತಿತ್ವದಲ್ಲಿರುವ ಡಿಜಿಟಲ್ ನೆಟ್‌ವರ್ಕ್ ಮತ್ತು ಹೊಸ ಡಿಜಿಟಲ್ ಹೆಲ್ತ್ ಐಡಿ ಮೂಲಕ ವೇಗವಾಗಿ ಲಸಿಕೆ ವಿತರಣೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ನಂತರ, ಕೊರೊನಾ ಲಸಿಕೆಗೆ ಡಿಜಿಟಲ್ ಹೆಲ್ತ್ ಐಡಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ (ಎನ್‌ಡಿಎಚ್‌ಎಂ) ಅಡಿಯಲ್ಲಿ ಪ್ರತಿಯೊಬ್ಬರಿಗೂ ಡಿಜಿಟಲ್ ಹೆಲ್ತ್ ಐಡಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆಧಾರ್ ಕಾರ್ಡ್ ಸಂಖ್ಯೆ, ಫೋನ್ ನಂಬರ್ ಬಳಸಿ ಡಿಜಿಟಲ್ […]

ಕೊರೊನಾ ಲಸಿಕೆಗೆ ಡಿಜಿಟಲ್ ಹೆಲ್ತ್ ಐಡಿ ಕಡ್ಡಾಯವಲ್ಲ -ಆರೋಗ್ಯ ಇಲಾಖೆ ಸ್ಪಷ್ಟನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 22, 2020 | 7:47 AM

Share

ದೆಹಲಿ: ಭಾರತವು ತನ್ನ ಅಸ್ತಿತ್ವದಲ್ಲಿರುವ ಡಿಜಿಟಲ್ ನೆಟ್‌ವರ್ಕ್ ಮತ್ತು ಹೊಸ ಡಿಜಿಟಲ್ ಹೆಲ್ತ್ ಐಡಿ ಮೂಲಕ ವೇಗವಾಗಿ ಲಸಿಕೆ ವಿತರಣೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ನಂತರ, ಕೊರೊನಾ ಲಸಿಕೆಗೆ ಡಿಜಿಟಲ್ ಹೆಲ್ತ್ ಐಡಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ (ಎನ್‌ಡಿಎಚ್‌ಎಂ) ಅಡಿಯಲ್ಲಿ ಪ್ರತಿಯೊಬ್ಬರಿಗೂ ಡಿಜಿಟಲ್ ಹೆಲ್ತ್ ಐಡಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆಧಾರ್ ಕಾರ್ಡ್ ಸಂಖ್ಯೆ, ಫೋನ್ ನಂಬರ್ ಬಳಸಿ ಡಿಜಿಟಲ್ ಹೆಲ್ತ್ ಐಡಿ ಪಡೆಯಬಹುದು.

ಸದ್ಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಜಾರಿ ಬಳಿಕ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿ ಮಾಡಲಿದೆ. ಈ ಬಗ್ಗೆ ಪ್ರಧಾನಿ ಮೋದಿ ಆಗಸ್ಟ್​ 15ರಂದು ತಿಳಿಸಿದ್ದರು. ಎಲ್ಲರೂ ಹೆಲ್ತ್​ ಕಾರ್ಡ್​ ಐಡಿ ಪಡೆದುಕೊಳ್ಳಿ ಇದರಿಂದ ವೈದ್ಯಕೀಯ ಸೇವೆಯನ್ನು ಸುಲಭವಾಗಿ ಪಡೆಯಬಹುದೆಂದು ತಿಳಿಸಿದ್ದರು. ಆದರೆ ಈಗ ಕೊರೊನಾ ಲಸಿಕೆಗೆ ಡಿಜಿಟಲ್ ಐಡಿ ಕಡ್ಡಾಯವಲ್ಲ ಮತ್ತು ಭವಿಷ್ಯದಲ್ಲಿ ಅದು ಆಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ