AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ಸಂಸದನಷ್ಟೇ, ರಾಹುಲ್​ ಗಾಂಧಿಯನ್ನೇಕೆ ಹೈಲೈಟ್​ ಮಾಡ್ತೀರಾ? : ದಿಗ್ವಿಜಯ ಸಿಂಗ್ ಸಹೋದರ

ರಾಹುಲ್​ ಗಾಂಧಿ(Rahul Gandhi)  ಸಾಮಾನ್ಯ ಸಂಸದನಷ್ಟೇ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ಸಿಂಗ್ ಹೇಳಿದ್ದಾರೆ. ಗುನಾದ ಕಾಂಗ್ರೆಸ್​ ಕಚೇರಿಯಲ್ಲಿ ಮಾತನಾಡಿದ ಸಿಂಗ್, ರಾಹುಲ್ ಗಾಂಧಿ ಸಂಸದ, ಕಾಂಗ್ರೆಸ್​ ಕಾರ್ಯಕರ್ತ, ಪಕ್ಷದ ಅಧ್ಯಕ್ಷರಲ್ಲ ಅದನ್ನು ಬಿಟ್ಟರೆ ರಾಹುಲ್ ಬೇರೆ ಏನೂ ಅಲ್ಲ ಎಂದಿದ್ದಾರೆ.

ಸಾಮಾನ್ಯ ಸಂಸದನಷ್ಟೇ, ರಾಹುಲ್​ ಗಾಂಧಿಯನ್ನೇಕೆ ಹೈಲೈಟ್​ ಮಾಡ್ತೀರಾ? : ದಿಗ್ವಿಜಯ ಸಿಂಗ್ ಸಹೋದರ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Jan 01, 2024 | 2:47 PM

ರಾಹುಲ್​ ಗಾಂಧಿ(Rahul Gandhi)  ಸಾಮಾನ್ಯ ಸಂಸದನಷ್ಟೇ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ಸಿಂಗ್ ಹೇಳಿದ್ದಾರೆ. ಗುನಾದ ಕಾಂಗ್ರೆಸ್​ ಕಚೇರಿಯಲ್ಲಿ ಮಾತನಾಡಿದ ಸಿಂಗ್, ರಾಹುಲ್ ಗಾಂಧಿ ಸಂಸದ, ಕಾಂಗ್ರೆಸ್​ ಕಾರ್ಯಕರ್ತ, ಪಕ್ಷದ ಅಧ್ಯಕ್ಷರಲ್ಲ ಅದನ್ನು ಬಿಟ್ಟರೆ ರಾಹುಲ್ ಬೇರೆ ಏನೂ ಅಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದ, ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬಾರದು ಎಂದು ಕಾಂಗ್ರೆಸ್ ಮಾಜಿ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

ಯಾರೂ ಹುಟ್ಟಿನಿಂದ ದೊಡ್ಡವರೆನಿಸಿಕೊಳ್ಳುವುದಿಲ್ಲ, ಅವರ ಕಾರ್ಯದಿಂದಲೇ ದೊಡ್ಡವರಾಗುತ್ತಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ್ ಸಿಂಗ್ ಅವರು ಗುನಾದ ಚಚೌರಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪ್ರಿಯಾಂಕಾ ಪೆಂಚಿ ಅವರಿಂದ 61 ಸಾವಿರಕ್ಕೂ ಅಧಿಕ ಮತಗಳಿಂದ ಪರಾಭವಗೊಂಡಿದ್ದರು.

ಮತ್ತಷ್ಟು ಓದಿ: ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ

ಬಿಜೆಪಿ ನಾಯಕ ಶೆಹ್ನಾಸ್​ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಎಲ್ಲಿಯವರೆಗೆ ಕುಟುಂಬ ರಾಜಕಾರಣವನ್ನು ಮುಂದುವರೆಸಬೇಕು ಎಂಬುದರ ಬಗ್ಗೆ ಕಾಂಗ್ರೆಸ್​ ಚಿಂತಿಸುವ ಅಗತ್ಯವಿದೆ ಎಂದು ಹೇಳಿದ್ದರು.

ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ (ಪೂರ್ವದಿಂದ ಪಶ್ಚಿಮಕ್ಕೆ) ಭಾರತ ನ್ಯಾಯ ಯಾತ್ರೆಯನ್ನು ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್