AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ಸಂಸದನಷ್ಟೇ, ರಾಹುಲ್​ ಗಾಂಧಿಯನ್ನೇಕೆ ಹೈಲೈಟ್​ ಮಾಡ್ತೀರಾ? : ದಿಗ್ವಿಜಯ ಸಿಂಗ್ ಸಹೋದರ

ರಾಹುಲ್​ ಗಾಂಧಿ(Rahul Gandhi)  ಸಾಮಾನ್ಯ ಸಂಸದನಷ್ಟೇ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ಸಿಂಗ್ ಹೇಳಿದ್ದಾರೆ. ಗುನಾದ ಕಾಂಗ್ರೆಸ್​ ಕಚೇರಿಯಲ್ಲಿ ಮಾತನಾಡಿದ ಸಿಂಗ್, ರಾಹುಲ್ ಗಾಂಧಿ ಸಂಸದ, ಕಾಂಗ್ರೆಸ್​ ಕಾರ್ಯಕರ್ತ, ಪಕ್ಷದ ಅಧ್ಯಕ್ಷರಲ್ಲ ಅದನ್ನು ಬಿಟ್ಟರೆ ರಾಹುಲ್ ಬೇರೆ ಏನೂ ಅಲ್ಲ ಎಂದಿದ್ದಾರೆ.

ಸಾಮಾನ್ಯ ಸಂಸದನಷ್ಟೇ, ರಾಹುಲ್​ ಗಾಂಧಿಯನ್ನೇಕೆ ಹೈಲೈಟ್​ ಮಾಡ್ತೀರಾ? : ದಿಗ್ವಿಜಯ ಸಿಂಗ್ ಸಹೋದರ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Jan 01, 2024 | 2:47 PM

Share

ರಾಹುಲ್​ ಗಾಂಧಿ(Rahul Gandhi)  ಸಾಮಾನ್ಯ ಸಂಸದನಷ್ಟೇ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸಹೋದರ ಲಕ್ಷ್ಮಣ್​ ಸಿಂಗ್ ಹೇಳಿದ್ದಾರೆ. ಗುನಾದ ಕಾಂಗ್ರೆಸ್​ ಕಚೇರಿಯಲ್ಲಿ ಮಾತನಾಡಿದ ಸಿಂಗ್, ರಾಹುಲ್ ಗಾಂಧಿ ಸಂಸದ, ಕಾಂಗ್ರೆಸ್​ ಕಾರ್ಯಕರ್ತ, ಪಕ್ಷದ ಅಧ್ಯಕ್ಷರಲ್ಲ ಅದನ್ನು ಬಿಟ್ಟರೆ ರಾಹುಲ್ ಬೇರೆ ಏನೂ ಅಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಪಕ್ಷದ ಕಾರ್ಯಕರ್ತ ಮತ್ತು ಸಂಸದ, ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬಾರದು ಎಂದು ಕಾಂಗ್ರೆಸ್ ಮಾಜಿ ಸಂಸದ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

ಯಾರೂ ಹುಟ್ಟಿನಿಂದ ದೊಡ್ಡವರೆನಿಸಿಕೊಳ್ಳುವುದಿಲ್ಲ, ಅವರ ಕಾರ್ಯದಿಂದಲೇ ದೊಡ್ಡವರಾಗುತ್ತಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ್ ಸಿಂಗ್ ಅವರು ಗುನಾದ ಚಚೌರಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪ್ರಿಯಾಂಕಾ ಪೆಂಚಿ ಅವರಿಂದ 61 ಸಾವಿರಕ್ಕೂ ಅಧಿಕ ಮತಗಳಿಂದ ಪರಾಭವಗೊಂಡಿದ್ದರು.

ಮತ್ತಷ್ಟು ಓದಿ: ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ

ಬಿಜೆಪಿ ನಾಯಕ ಶೆಹ್ನಾಸ್​ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಎಲ್ಲಿಯವರೆಗೆ ಕುಟುಂಬ ರಾಜಕಾರಣವನ್ನು ಮುಂದುವರೆಸಬೇಕು ಎಂಬುದರ ಬಗ್ಗೆ ಕಾಂಗ್ರೆಸ್​ ಚಿಂತಿಸುವ ಅಗತ್ಯವಿದೆ ಎಂದು ಹೇಳಿದ್ದರು.

ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ (ಪೂರ್ವದಿಂದ ಪಶ್ಚಿಮಕ್ಕೆ) ಭಾರತ ನ್ಯಾಯ ಯಾತ್ರೆಯನ್ನು ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ