AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾಕಾರರು ರೈತರೇ ಅಲ್ಲದಿದ್ದರೆ ಸರ್ಕಾರ ಯಾಕೆ ಅವರ ಜತೆ ಮಾತುಕತೆ ನಡೆಸುತ್ತಿದೆ: ಚಿದಂಬರಂ

ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಖಾಲಿಸ್ತಾನಿಗಳು, ಚೀನಾ ಮತ್ತು ಪಾಕಿಸ್ತಾನದ ಏಜೆಂಟ್​​ಗಳು, ಮಾವೋವಾದಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಎಂದು ಸಚಿವರು ಹೇಳುತ್ತಿದ್ದಾರೆ. ಹೀಗಿರುವಾಗ ಸಾವಿರಾರು ಪ್ರತಿಭಟನಕಾರರಲ್ಲಿ ಯಾರೊಬ್ಬರೂ ರೈತರಲ್ಲ. ಅವರು ರೈತರೇ ಅಲ್ಲದಿದ್ದರೆ ಸರ್ಕಾರ ಅವರೊಂದಿಗೆ ಯಾಕೆ ಮಾತುಕತೆ ನಡೆಸುತ್ತಿದೆ ಪಿ.ಚಿದಂಬರಂ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರು ರೈತರೇ ಅಲ್ಲದಿದ್ದರೆ ಸರ್ಕಾರ ಯಾಕೆ ಅವರ ಜತೆ ಮಾತುಕತೆ ನಡೆಸುತ್ತಿದೆ: ಚಿದಂಬರಂ
ಪಿ. ಚಿದಂಬರಂ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on:Dec 14, 2020 | 11:23 AM

Share

ನವದೆಹಲಿ: ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಖಾಲಿಸ್ತಾನಿಗಳು, ಚೀನಾ ಮತ್ತು ಪಾಕಿಸ್ತಾನದ ಏಜೆಂಟ್​​ಗಳು, ಮಾವೋವಾದಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಎಂದು ಸಚಿವರು ಹೇಳುತ್ತಿದ್ದಾರೆ. ಹೀಗಿರುವಾಗ ಸಾವಿರಾರು ಪ್ರತಿಭಟನಕಾರರಲ್ಲಿ ಯಾರೊಬ್ಬರೂ ರೈತರಲ್ಲ. ಅವರು ರೈತರೇ ಅಲ್ಲದಿದ್ದರೆ ಸರ್ಕಾರ ಅವರೊಂದಿಗೆ ಯಾಕೆ ಮಾತುಕತೆ ನಡೆಸುತ್ತಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಪಿ.ಚಿದಂಬರಂ ಟ್ವೀಟ್​ನಲ್ಲಿ ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರೈತರ ನಡುವೆ ಹಲವಾರು ಸುತ್ತಿನ ಮಾತುಕತೆ ನಡೆದಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.

ಕೃಷಿ ಕಾನೂನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿ ಚಲೋ ಚಳವಳಿ ನಡೆಸುತ್ತಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಸಮಸ್ಯೆ ಪರಿಹಾರವಾಗಿಲ್ಲ.

Delhi Chalo: ದೆಹಲಿ-ಜೈಪುರ ಹೆದ್ದಾರಿ ತಡೆಗೆ ರೈತರ ಸಿದ್ಧತೆ; ಪಂಜಾಬ್-ಹರ್ಯಾಣ ಗಡಿಯಲ್ಲಿ ಖಾಲಿಸ್ತಾನಿ ಕರಿನೆರಳು

Published On - 7:12 pm, Sun, 13 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ