AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾಕಾರರು ರೈತರೇ ಅಲ್ಲದಿದ್ದರೆ ಸರ್ಕಾರ ಯಾಕೆ ಅವರ ಜತೆ ಮಾತುಕತೆ ನಡೆಸುತ್ತಿದೆ: ಚಿದಂಬರಂ

ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಖಾಲಿಸ್ತಾನಿಗಳು, ಚೀನಾ ಮತ್ತು ಪಾಕಿಸ್ತಾನದ ಏಜೆಂಟ್​​ಗಳು, ಮಾವೋವಾದಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಎಂದು ಸಚಿವರು ಹೇಳುತ್ತಿದ್ದಾರೆ. ಹೀಗಿರುವಾಗ ಸಾವಿರಾರು ಪ್ರತಿಭಟನಕಾರರಲ್ಲಿ ಯಾರೊಬ್ಬರೂ ರೈತರಲ್ಲ. ಅವರು ರೈತರೇ ಅಲ್ಲದಿದ್ದರೆ ಸರ್ಕಾರ ಅವರೊಂದಿಗೆ ಯಾಕೆ ಮಾತುಕತೆ ನಡೆಸುತ್ತಿದೆ ಪಿ.ಚಿದಂಬರಂ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರು ರೈತರೇ ಅಲ್ಲದಿದ್ದರೆ ಸರ್ಕಾರ ಯಾಕೆ ಅವರ ಜತೆ ಮಾತುಕತೆ ನಡೆಸುತ್ತಿದೆ: ಚಿದಂಬರಂ
ಪಿ. ಚಿದಂಬರಂ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on:Dec 14, 2020 | 11:23 AM

Share

ನವದೆಹಲಿ: ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಖಾಲಿಸ್ತಾನಿಗಳು, ಚೀನಾ ಮತ್ತು ಪಾಕಿಸ್ತಾನದ ಏಜೆಂಟ್​​ಗಳು, ಮಾವೋವಾದಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಎಂದು ಸಚಿವರು ಹೇಳುತ್ತಿದ್ದಾರೆ. ಹೀಗಿರುವಾಗ ಸಾವಿರಾರು ಪ್ರತಿಭಟನಕಾರರಲ್ಲಿ ಯಾರೊಬ್ಬರೂ ರೈತರಲ್ಲ. ಅವರು ರೈತರೇ ಅಲ್ಲದಿದ್ದರೆ ಸರ್ಕಾರ ಅವರೊಂದಿಗೆ ಯಾಕೆ ಮಾತುಕತೆ ನಡೆಸುತ್ತಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಪಿ.ಚಿದಂಬರಂ ಟ್ವೀಟ್​ನಲ್ಲಿ ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರೈತರ ನಡುವೆ ಹಲವಾರು ಸುತ್ತಿನ ಮಾತುಕತೆ ನಡೆದಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.

ಕೃಷಿ ಕಾನೂನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿ ಚಲೋ ಚಳವಳಿ ನಡೆಸುತ್ತಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಸಮಸ್ಯೆ ಪರಿಹಾರವಾಗಿಲ್ಲ.

Delhi Chalo: ದೆಹಲಿ-ಜೈಪುರ ಹೆದ್ದಾರಿ ತಡೆಗೆ ರೈತರ ಸಿದ್ಧತೆ; ಪಂಜಾಬ್-ಹರ್ಯಾಣ ಗಡಿಯಲ್ಲಿ ಖಾಲಿಸ್ತಾನಿ ಕರಿನೆರಳು

Published On - 7:12 pm, Sun, 13 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ