AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಪಕ್ಷದ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತಿಲ್ಲ: ದಿನೇಶ್ ಗುಂಡೂರಾವ್

ರಜನಿಕಾಂತ್ ಪಕ್ಷ ಇನ್ನೂ ನೋಂದಣಿಯಾಗಿಲ್ಲ, ಅವರ ಉದ್ದೇಶಿತ ಸಂಘಟನೆಯ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಬಗ್ಗೆ ತಿಳಿಯುತಿಲ್ಲ ಎಂದ ದಿನೇಶ್ ಗುಂಡು ರಾವ್ ಬಿಜೆಪಿಯ ಅನೇಕ ಮುಖಂಡರು ಈಗ ತಮಿಳಿನ ಸೂಪರ್ ಸ್ಟಾರ್ ಜೊತೆ ಸಂಬಂಧ ಹೊಂದಿದ್ದಾರೆ ಎಂದರು.

ರಜನಿಕಾಂತ್ ಪಕ್ಷದ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತಿಲ್ಲ: ದಿನೇಶ್ ಗುಂಡೂರಾವ್
ದಿನೇಶ್ ಗುಂಡೂ ರಾವ್
sandhya thejappa
| Edited By: |

Updated on: Dec 05, 2020 | 5:34 PM

Share

ಬೆಂಗಳೂರು: ತಮಿಳುನಾಡಿನ ರಾಜಕೀಯ ರಂಗದಲ್ಲಿ ನಟ ರಜನಿಕಾಂತ್ ಪಕ್ಷದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಗುತ್ತಿಲ್ಲ ಎಂದು ತಮಿಳನಾಡಿನ ಎಐಸಿಸಿ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಶುಕ್ರವಾರ ಅಭಿಪ್ರಾಯಪಟ್ಟರು.

ರಜನಿಕಾಂತ್ ಪಕ್ಷ ಇನ್ನೂ ನೋಂದಣಿಯಾಗಿಲ್ಲ, ಸೂಪರ್​ ಸ್ಟಾರ್​ನ ಉದ್ದೇಶಿತ ಸಂಘಟನೆಯ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಬಗ್ಗೆ ತಿಳಿಯುತ್ತಿಲ್ಲ ಎಂದ ದಿನೇಶ್ ಗುಂಡೂ ರಾವ್, ಬಿಜೆಪಿಯ ಅನೇಕ ಮುಖಂಡರು ಈಗ ತಮಿಳಿನ ಸೂಪರ್​ ಸ್ಟಾರ್ ರಜನಿಕಾಂತ್  ಜೊತೆ ಸಂಬಂಧ ಹೊಂದಿದ್ದಾರೆ ಎಂದರು.

ಸ್ಪಷ್ಟತೆ ಸಿಕ್ಕಾಗ ಪಕ್ಷದ ರಾಜಕೀಯ ಪ್ರಭಾವ ನಿರ್ಧಾರ:

ಮುಂದಿನ ವರ್ಷ ತಮಿಳುನಾಡಿಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುತ್ತದೆಯಾ ಅಥವಾ ಚುನಾವಣಾ ಮೈತ್ರಿಕೂಟ ಮಾಡಲಿದೆಯಾ ಎನ್ನುವ  ಸ್ಪಷ್ಟ ಮಾಹಿತಿಯಿಲ್ಲ ಎಂದು ಹೇಳಿದರು. ಜೊತೆಗೆ ರಜನಿಕಾಂತ್ ಪಕ್ಷದ ರಚನೆ ಹಾಗೂ ನಿಖರವಾದ ಮಾಹಿತಿ ಲಭ್ಯವಾಗುತಿಲ್ಲ. ಇವರ ರಾಜಕೀಯದ ಕುರಿತು ಸ್ಪಷ್ಟತೆ ಸಿಕ್ಕಾಗ ನಾವು ಪಕ್ಷದ ರಾಜಕೀಯ ಪ್ರಭಾವವನ್ನು ನಿರ್ಣಯಿಸಲು ಸಾಧ್ಯವಾಗುತ್ತದೆ ಎಂದರು.

ರಾಜಕೀಯದಲ್ಲಿ ರಜನಿಕಾಂತ್​ಗೆ ಯಶ ಸಿಗೋಲ್ಲ: ವೀರಪ್ಪ ಮೊಯಿಲಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ