AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ, ಭಾರತವು ಶ್ರೀಲಂಕಾದಂತೆ ಕಾಣುತ್ತದೆ: ರಾಹುಲ್ ಗಾಂಧಿ

ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆಯೇ ಕಾಣುತ್ತದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ  ಸತ್ಯಗಳು ಬದಲಾಗುವುದಿಲ್ಲ, ಭಾರತವು ಶ್ರೀಲಂಕಾದಂತೆ ಕಾಣುತ್ತದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 18, 2022 | 7:38 PM

Share

ದೆಹಲಿ: ಹೆಚ್ಚುತ್ತಿರುವ ಹಣದುಬ್ಬರ (inflation )ಮತ್ತು ನಿರುದ್ಯೋಗದ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಬುಧವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರತವು “ಶ್ರೀಲಂಕಾದಂತೆ” (Sri Lanka) ಕಾಣುತ್ತದೆ ಎಂದು ಹೇಳಿದ್ದಾರೆ.ಅದೇ ವೇಳೆ ಕೇಂದ್ರವು ಜನರ ಗಮನವನ್ನು ಬೇರೆಡೆಗೆ ಸೆಳೆಯಬಾರದು ಎಂದಿದ್ದಾರೆ. ಸರ್ಕಾರವು ತನ್ನ ವೈಫಲ್ಯ,  ಬೆಲೆ ಏರಿಕೆ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಮರೆಮಾಡಲು ಇತರ ವಿಷಯಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. “ಜನರ ಗಮನ ಬೇರೆಡೆಗೆ ಸೆಳೆಯುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆಯೇ ಕಾಣುತ್ತದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸಶಸ್ತ್ರ ಸಂಘರ್ಷದ ಸ್ಥಳ , ಈವೆಂಟ್ ಡೇಟಾ ಪ್ರಾಜೆಕ್ಟ್, ಲೋಕಸಭೆಯ ಅನ್ ಸ್ಟಾರ್ಡ್ ಪ್ರಶ್ನೆ, ಸಿಎಂಐಇ, ಪೆಟ್ರೋಲಿಯಂ ಪ್ಲಾನಿಂಗ್ ಆಂಡ್ ಅನಾಲಿಸಿಸ್ ಸೆಲ್ ಮತ್ತು ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳನ್ನು ಉಲ್ಲೇಖಿಸಿ ಅವರು ಭಾರತ ಮತ್ತು ಶ್ರೀಲಂಕಾದ ಒಂದೇ ರೀತಿಯ ಎಂದುತೋರಿಸುವ ನಿರುದ್ಯೋಗ, ಪೆಟ್ರೋಲ್ ಬೆಲೆ ಮತ್ತು ಕೋಮು ಹಿಂಸಾಚಾರದ ಗ್ರಾಫ್‌ಗಳನ್ನು ಹಂಚಿಕೊಂಡಿದ್ದಾರೆ.

ಬೆಲೆ ಏರಿಕ ಮತ್ತು ಹಣದುಬ್ಬರ, ಹೆಚ್ಚುತ್ತಿರುವ ನಿರುದ್ಯೋಗದ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು ಭಾರತದ ಪರಿಸ್ಥಿತಿ ಶ್ರೀಲಂಕಾದ ರೀತಿಯಲ್ಲಿ ಹೋಗುತ್ತಿದೆ ಎಂದು ಹೇಳಿದೆ.ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪ್ರಧಾನಿ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!