AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ: ಇಬ್ಬರ ಬಂಧನ; ಐಷಾರಾಮಿ ರೆಸಾರ್ಟ್ ಬಂದ್​

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದಿದ್ದ ಐಷಾರಾಮಿ ರೆಸಾರ್ಟ್​ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ.

ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ: ಇಬ್ಬರ ಬಂಧನ; ಐಷಾರಾಮಿ ರೆಸಾರ್ಟ್ ಬಂದ್​
ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ
KUSHAL V
|

Updated on: Jan 22, 2021 | 11:19 PM

Share

ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದಿದ್ದ ಐಷಾರಾಮಿ ರೆಸಾರ್ಟ್​ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ.

ಏನಿದು ಪ್ರಕರಣ? ಪರವಾನಗಿ ನವೀಕರಿಸದೆ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ವಿಕೃತಿ ಮೆರೆದಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡಾನೆ ಮೃತಪಟ್ಟಿತ್ತು. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.

ಮಲಪ್ರಭೆ ಬಳಿ ಸೆಲ್ಫಿ ತೆಗೆಯುವಾಗ ಜೇನುಹುಳು ದಾಳಿ: ಮೂವರು ನೀರುಪಾಲು

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!