AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ

ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ
ಸಂಚಾರ ದಟ್ಟಣೆ
TV9 Web
| Edited By: |

Updated on:Oct 21, 2022 | 7:38 PM

Share

ದೆಹಲಿ: ದೀಪಾವಳಿ (Diwali) ಸಮೀಪಿಸುತ್ತಿರುವಂತೆಯೇ ದೆಹಲಿಯ ಜನರು ಹಬ್ಬದ ಶಾಪಿಂಗ್‌ಗಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಇದರಿಂದ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ (Traffic Jam)ಉಂಟಾಗಿದೆ. ಅಂತಹ ಒಂದು ಬೃಹತ್ ಸಂಚಾರ ದಟ್ಟಣೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯ ಸರ್ಹೌಲ್ ಗಡಿಯಲ್ಲಿ ಚಿತ್ರೀಕರಿಸಲಾದ ವೀಡಿಯೊ, ಟ್ರಾಫಿಕ್ ಜಾಮ್‌ನಲ್ಲಿ ಆಂಬ್ಯುಲೆನ್ಸ್ ಸಿಲುಕಿರುವುದನ್ನು ತೋರಿಸುತ್ತದೆ.  ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ ನಿಲ್ಲಿಸದಂತೆ ನಾಗರಿಕರನ್ನು ಒತ್ತಾಯಿಸಿದ್ದಾರೆ.

ಗುರುಗ್ರಾಮದ ಗಡೋಲಿ ಗ್ರಾಮದ ಪಟಾಕಿ ಮಾರುಕಟ್ಟೆಯಲ್ಲಿ ಇಂದು ಭಾರೀ ಜನಜಂಗುಳಿ ಕಂಡುಬಂತು. ಜಿಲ್ಲೆಯ ಏಕೈಕ ಸಗಟು ಮಾರುಕಟ್ಟೆಯಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಹಲವಾರು ಅಂಗಡಿಗಳಿವೆ. ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿರುವುದರಿಂದ ದೆಹಲಿಯಿಂದಲೂ ಹಲವಾರು ಜನರು ಮಾರುಕಟ್ಟೆಗೆ ಬರುತ್ತಿದ್ದಾರೆ.

Published On - 7:28 pm, Fri, 21 October 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ