Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ

ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ
ಸಂಚಾರ ದಟ್ಟಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 21, 2022 | 7:38 PM

ದೆಹಲಿ: ದೀಪಾವಳಿ (Diwali) ಸಮೀಪಿಸುತ್ತಿರುವಂತೆಯೇ ದೆಹಲಿಯ ಜನರು ಹಬ್ಬದ ಶಾಪಿಂಗ್‌ಗಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಇದರಿಂದ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ (Traffic Jam)ಉಂಟಾಗಿದೆ. ಅಂತಹ ಒಂದು ಬೃಹತ್ ಸಂಚಾರ ದಟ್ಟಣೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯ ಸರ್ಹೌಲ್ ಗಡಿಯಲ್ಲಿ ಚಿತ್ರೀಕರಿಸಲಾದ ವೀಡಿಯೊ, ಟ್ರಾಫಿಕ್ ಜಾಮ್‌ನಲ್ಲಿ ಆಂಬ್ಯುಲೆನ್ಸ್ ಸಿಲುಕಿರುವುದನ್ನು ತೋರಿಸುತ್ತದೆ.  ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ ನಿಲ್ಲಿಸದಂತೆ ನಾಗರಿಕರನ್ನು ಒತ್ತಾಯಿಸಿದ್ದಾರೆ.

ಗುರುಗ್ರಾಮದ ಗಡೋಲಿ ಗ್ರಾಮದ ಪಟಾಕಿ ಮಾರುಕಟ್ಟೆಯಲ್ಲಿ ಇಂದು ಭಾರೀ ಜನಜಂಗುಳಿ ಕಂಡುಬಂತು. ಜಿಲ್ಲೆಯ ಏಕೈಕ ಸಗಟು ಮಾರುಕಟ್ಟೆಯಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಹಲವಾರು ಅಂಗಡಿಗಳಿವೆ. ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿರುವುದರಿಂದ ದೆಹಲಿಯಿಂದಲೂ ಹಲವಾರು ಜನರು ಮಾರುಕಟ್ಟೆಗೆ ಬರುತ್ತಿದ್ದಾರೆ.

Published On - 7:28 pm, Fri, 21 October 22

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು