AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ

ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ

Watch ದೀಪಾವಳಿ ಹಬ್ಬದ ಶಾಪಿಂಗ್; ದೆಹಲಿ-ಗುರುಗ್ರಾಮ್​​ ಎಕ್ಸ್​​ಪ್ರೆಸ್​​ವೇಯಲ್ಲಿ ಸಂಚಾರ ದಟ್ಟಣೆ
ಸಂಚಾರ ದಟ್ಟಣೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 21, 2022 | 7:38 PM

Share

ದೆಹಲಿ: ದೀಪಾವಳಿ (Diwali) ಸಮೀಪಿಸುತ್ತಿರುವಂತೆಯೇ ದೆಹಲಿಯ ಜನರು ಹಬ್ಬದ ಶಾಪಿಂಗ್‌ಗಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಇದರಿಂದ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ (Traffic Jam)ಉಂಟಾಗಿದೆ. ಅಂತಹ ಒಂದು ಬೃಹತ್ ಸಂಚಾರ ದಟ್ಟಣೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯ ಸರ್ಹೌಲ್ ಗಡಿಯಲ್ಲಿ ಚಿತ್ರೀಕರಿಸಲಾದ ವೀಡಿಯೊ, ಟ್ರಾಫಿಕ್ ಜಾಮ್‌ನಲ್ಲಿ ಆಂಬ್ಯುಲೆನ್ಸ್ ಸಿಲುಕಿರುವುದನ್ನು ತೋರಿಸುತ್ತದೆ.  ಸಂಚಾರ ದಟ್ಟಣೆಯನ್ನು ತಪ್ಪಿಸಲು, ದೆಹಲಿ ಮತ್ತು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ಗೊತ್ತುಪಡಿಸಿದ ಪಾರ್ಕಿಂಗ್ ಸೈಟ್‌ಗಳನ್ನು ಮಾಡಿದ್ದು, ತಮ್ಮ ವಾಹನಗಳನ್ನು ಬೇರೆ ಯಾವುದೇ ಸ್ಥಳದಲ್ಲಿ ನಿಲ್ಲಿಸದಂತೆ ನಾಗರಿಕರನ್ನು ಒತ್ತಾಯಿಸಿದ್ದಾರೆ.

ಗುರುಗ್ರಾಮದ ಗಡೋಲಿ ಗ್ರಾಮದ ಪಟಾಕಿ ಮಾರುಕಟ್ಟೆಯಲ್ಲಿ ಇಂದು ಭಾರೀ ಜನಜಂಗುಳಿ ಕಂಡುಬಂತು. ಜಿಲ್ಲೆಯ ಏಕೈಕ ಸಗಟು ಮಾರುಕಟ್ಟೆಯಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಹಲವಾರು ಅಂಗಡಿಗಳಿವೆ. ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿರುವುದರಿಂದ ದೆಹಲಿಯಿಂದಲೂ ಹಲವಾರು ಜನರು ಮಾರುಕಟ್ಟೆಗೆ ಬರುತ್ತಿದ್ದಾರೆ.

Published On - 7:28 pm, Fri, 21 October 22

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!