AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲೇ ಡಿಕೆಶಿ ತಾಯಿ ವಿಚಾರಣೆ, ಉಳಿದವರಿಗೆ ವಿನಾಯಿತಿ ನೀಡದ ಇ.ಡಿ

ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್​ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ […]

ಬೆಂಗಳೂರಲ್ಲೇ ಡಿಕೆಶಿ ತಾಯಿ ವಿಚಾರಣೆ, ಉಳಿದವರಿಗೆ ವಿನಾಯಿತಿ ನೀಡದ ಇ.ಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 1:59 PM

Share

ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್​ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ ಎಂದು ಈ ಹಿಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಹೇಳಿದ್ದರು. ಹೀಗಾಗಿ ಡಿಕೆಶಿ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

ಆದ್ರೆ, ಬೆಂಗಳೂರಿನಲ್ಲೇ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಸೇರಿದಂತೆ ಉಳಿದವರ ವಿಚಾರಣೆಗೆ ಇಡಿ ಅಧಿಕಾರಿಗಳು ಒಪ್ಪಿಲ್ಲ. ಹೀಗಾಗಿ ಅರ್ಜಿ ವಿಚಾರಣೆಯನ್ನು ಡಿ.18ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ.

Published On - 1:41 pm, Thu, 12 December 19

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ