AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jayalalitha’s Death: ಜಯಲಲಿತಾ ಸಾವಿಗೆ ಬಿಜೆಪಿಯೇ ಕಾರಣ: ಡಿಎಂಕೆ ಶಾಸಕ ಗಂಭೀರ ಆರೋಪ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಬಿಜೆಪಿಯೇ ಕಾರಣ ಎಂದು ಡಿಕೆಂಕೆ ಶಾಸಕ ಮಾರ್ಕಂಡೇಯನ್ ಗಂಭೀರ ಆರೋಪ ಮಾಡಿದ್ದಾರೆ.

Jayalalitha’s Death: ಜಯಲಲಿತಾ ಸಾವಿಗೆ ಬಿಜೆಪಿಯೇ ಕಾರಣ: ಡಿಎಂಕೆ ಶಾಸಕ ಗಂಭೀರ ಆರೋಪ
ಜಯಲಲಿತಾ
TV9 Web
| Edited By: |

Updated on: Jan 08, 2023 | 5:47 PM

Share

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಬಿಜೆಪಿಯೇ ಕಾರಣ ಎಂದು ಡಿಕೆಂಕೆ ಶಾಸಕ ಮಾರ್ಕಂಡೇಯನ್ ಗಂಭೀರ ಆರೋಪ ಮಾಡಿದ್ದಾರೆ. ಸುಮಾರು ಐದು ವರ್ಷಗಳಿಂದ ತನಿಖೆ ನಡೆಯುತ್ತಿದೆ, ಆಯೋಗದ ತನಿಖಾ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದೆ. ಆಯೋಗದ ತನಿಖಾ ಮುಖ್ಯಸ್ಥ ಆರುಮುಗಸಾಮಿ ಅವರು ಸಮಿತಿಯ ವರದಿಯನ್ನು ಕೆಲವು ವಾರಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್  ಸಲ್ಲಿಸಿದ್ದರು.

ಆಯೋಗದ ವರದಿಯಲ್ಲಿ ಜಯಲಲಿತಾ ಅವರ ಆಪ್ತರಾದ, ಶಶಿಕಲಾ, ಮಾಜಿ ಆರೋಗ್ಯ ಸಚಿವ ಡಾ.ಸಿ.ವಿಜಯಭಾಸ್ಕರ್, ಆಗಿನ ಮುಖ್ಯ ಕಾರ್ಯದರ್ಶಿ ಡಾರಾಮಮೋಹನ ರಾವ್, ಮಾಜಿ ಆರೋಗ್ಯ ಇಲಾಖೆ ಕಾರ್ಯದರ್ಶಿರಾಧಾಕೃಷ್ಣನ್ಮತ್ತು ಇತರರನ್ನು ಸರ್ಕಾರದ ತನಿಖೆಗೆ ಆದೇಶಿಸಲು ಶಿಫಾರಸು ಮಾಡಲಾಗಿದೆ.

ತಮಿಳುನಾಡಿನ ವಿಧಾನಸಭಾ ಅಧಿವೇಶನದಲ್ಲಿ ಕೆಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಲಾಯಿತು. ಜಯಲಲಿತಾ ಅವರು ಸೆಪ್ಟೆಂಬರ್ 22, 2016 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಹತ್ತು ವಾರಗಳ ಜೀವನ್ಮರಣದ ನಂತರ ಡಿಸೆಂಬರ್ 5, 2016 ರಂದು ನಿಧನರಾದರು.

ಅವರ ಸಾವಿನ ಬಗ್ಗೆ ಹಲವಾರು ವಲಯಗಳಲ್ಲಿ ಪ್ರಶ್ನೆ ಎದ್ದಿತ್ತು. ಸತ್ಯಾಂಶಗಳನ್ನು ಬಯಲಿಗೆಳೆಯಲು ತನಿಖಾ ಆಯೋಗ ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಸರ್ಕಾರವು ಅಂತಿಮವಾಗಿ 1952 ರ ತನಿಖಾ ಆಯೋಗಗಳ ಕಾಯ್ದೆಯ ಅಡಿಯಲ್ಲಿ ಒಂದು ತನಿಖಾ ಆಯೋಗವನ್ನು ರಚಿಸಲು ನಿರ್ಧರಿಸಿತು.

ವರದಿಗಳ ಪ್ರಕಾರ ಸ್ಥೂಲಕಾಯತೆ, ಅಧಿಕ ರಕ್ತದೊತ್ತಡ,  ಮಧುಮೇಹ, ಹೈಪೋಥೈರಾಯ್ಡಿಸಮ್, ನಿರಂತರ ಅತಿಸಾರದೊಂದಿಗೆ, ದೀರ್ಘಕಾಲದ ಸೀಸನಲ್ ಬ್ರಾಂಕೈಟಿಸ್ ಇವೆಲ್ಲವೂ ಜಯಲಲಿತಾ ಅವರಿಗೆ ಇತ್ತು ಎಂದು ಹೇಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?