AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ

Tamilan Prasanna’s wife Suicide: ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದರು

ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ
ತಮಿಳನ್ ಪ್ರಸನ್ನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 08, 2021 | 6:15 PM

Share

ಚೆನ್ನೈ: ಡಿಎಂಕೆ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ನಾಧಿಯಾ (35) ಸೋಮವಾರ ರಾತ್ರಿ ಚೆನ್ನೈನ ಕೊಡುಂಗೈಯೂರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದಲೇ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ವಕೀಲರಾದ ಪ್ರಸನ್ನ ಅವರು ಡಿಎಂಕೆ ಸಾರ್ವಜನಿಕ ಸಂಪರ್ಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ವರ್ಷ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸೋಣ ಎಂದಿದ್ದರು . ಈ ವಿಷಯದ ಬಗ್ಗೆ ಸೋಮವಾರ ರಾತ್ರಿ ದಂಪತಿಗಳ ನಡುವೆ ಜಗಳವಾಯಿತು.

ನಾಧಿಯಾ ತನ್ನ ಮಲಗುವ ಕೋಣೆಗೆ ಹೋಗಿ ಅದನ್ನು ಒಳಗಿನಿಂದ ಲಾಕ್ ಮಾಡಿದಳು . ಬೆಳಿಗ್ಗೆ ತನಕ ಅವಳ ಮಲಗುವ ಕೋಣೆ ಲಾಕ್ ಆಗಿದ್ದರಿಂದ ಪ್ರಸನ್ನ ಬಾಗಿಲು ಬಡಿದಿದ್ದಾರೆ.ಆದರೂ ಗಿಲು ತೆರೆದಾಗ ಅವಳು ನೇಣು ಬಿಗಿದ ಸ್ಥಿತಿಯಲ್ಲಿದ್ದಳು ಎಂದು ಎಂದು ಪ್ರಸನ್ನ ಅವರ ಹೇಳಿಕೆ ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ . ಪ್ರಸನ್ನ ತನ್ನ ಹೆಂಡತಿಯನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ತಪಾಸಣೆ ನಡೆಸಿ ಅವರ ಸಾವನ್ನು ದೃಢಪಡಿಸಿದರು. ನಾಧಿಯಾ ಅವರ ತಂದೆ ರವಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಕೊಡುಂಗೈಯೂರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಸನ್ನ ಅವರನ್ನು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೊವಿಡ್ ನಿರ್ವಹಣೆಯಲ್ಲಿ ನ್ಯಾಯಾಲಯದ ಪಾತ್ರಕ್ಕೆ ಶಾಲಾ ಬಾಲಕಿಯ ಮೆಚ್ಚುಗೆ ಪತ್ರ; ಮುಖ್ಯ ನ್ಯಾಯಮೂರ್ತಿಯ ಮನಮುಟ್ಟುವ ಉತ್ತರ

ಇದನ್ನೂ ಓದಿ:  ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ತೊಡಕುಂಟಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

(DMK spokesman Tamilan Prasanna’s wife Nadhiya ended her life by hanging in Chennai)

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​