Sign In

By signing in or creating an account, you agree with Associated Broadcasting Company's Terms & Conditions and Privacy Policy.

Email -SMS ಕಡೆಗಣನೆ.. ಏನಿದು ಆದಾಯ ತೆರಿಗೆ ಇಲಾಖೆಯ ಹೊಸ ಎಚ್ಚರಿಕೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್​​ ) ಕಳುಹಿಸುವ ಎಷ್ಟೋ ಎಸ್ಎಂ​ಎಸ್​ಗಳನ್ನು ಸಾರ್ವಜನಿಕರು ಗಮನಿಸುವುದೇ ಇಲ್ಲ. ಜನರಿಗೆ ಸಹಾಯವಾಗುವಂತಹ ಎಷ್ಟೋ ಮಾಹಿತಿಗಳನ್ನು ಈ-ಮೇಲ್​ ಮೂಲಕ ಕಳಿಸಲಾಗುತ್ತದೆ. ‘ನಾವು ಕಳುಹಿಸುವ ಸಂದೇಶಗಳನ್ನು ಯಾವುದೇ ಕಾರಣಕ್ಕೆ ಕಡೆಗಣಿಸದಿರಿ’ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ. ತೆರಿಗೆ ಮರುಪಾವತಿಯ​ನ್ನು ಜನರು ನೇರವಾಗಿ ಅಕೌಂಟ್​ಗೆ ಹಾಕಬಹುದು.. ಕೊರೊನಾ ಸಂಕಟ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ತೆರಿಗೆ ಮರುಪಾವತಿಯ​ನ್ನು ನೇರವಾಗಿ ಅಕೌಂಟ್​ಗೆ ಹಾಕುವ ಅವಕಾಶವನ್ನು ಜನರಿಗೆ ನೀಡಿದೆ. ಈ […]

Email -SMS ಕಡೆಗಣನೆ.. ಏನಿದು ಆದಾಯ ತೆರಿಗೆ ಇಲಾಖೆಯ ಹೊಸ ಎಚ್ಚರಿಕೆ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Nov 20, 2020 | 1:30 PM

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್​​ ) ಕಳುಹಿಸುವ ಎಷ್ಟೋ ಎಸ್ಎಂ​ಎಸ್​ಗಳನ್ನು ಸಾರ್ವಜನಿಕರು ಗಮನಿಸುವುದೇ ಇಲ್ಲ. ಜನರಿಗೆ ಸಹಾಯವಾಗುವಂತಹ ಎಷ್ಟೋ ಮಾಹಿತಿಗಳನ್ನು ಈ-ಮೇಲ್​ ಮೂಲಕ ಕಳಿಸಲಾಗುತ್ತದೆ. ‘ನಾವು ಕಳುಹಿಸುವ ಸಂದೇಶಗಳನ್ನು ಯಾವುದೇ ಕಾರಣಕ್ಕೆ ಕಡೆಗಣಿಸದಿರಿ’ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ.

ತೆರಿಗೆ ಮರುಪಾವತಿಯ​ನ್ನು ಜನರು ನೇರವಾಗಿ ಅಕೌಂಟ್​ಗೆ ಹಾಕಬಹುದು.. ಕೊರೊನಾ ಸಂಕಟ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ತೆರಿಗೆ ಮರುಪಾವತಿಯ​ನ್ನು ನೇರವಾಗಿ ಅಕೌಂಟ್​ಗೆ ಹಾಕುವ ಅವಕಾಶವನ್ನು ಜನರಿಗೆ ನೀಡಿದೆ. ಈ ಕಾರಣದಿಂದಾಗಿ ತೆರಿಗೆದಾರರಿಗೆ ಈ-ಮೇಲ್​ ಕಳುಹಿಸುವ ಮೂಲಕ ಮಾಹಿತಿ ನೀಡಲಾಗುತ್ತಿದೆ.  ಹಾಗೂ ಇನ್​ಕಂ ಟ್ಯಾಕ್ಸ್​ ಡಿಪಾರ್ಟ್​ಮೆಂಟ್​ನಿಂದ ಈ-ಮೇಲ್ ಬಂದಿದೆ ಎಂದಾದರೆ ಅದು ಮಹತ್ವಪೂರ್ಣದ್ದೇ ಆಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಯಾವುದು ಸತ್ಯ ಹಾಗೂ ಯಾವುದು ಸುಳ್ಳು ಎಂಬುದು ತೆರಿಗೆದಾರರ ಸಮಸ್ಯೆಯಾಗಿದೆ. ಇಂತಹ ಸಮಸ್ಯೆಯನ್ನು ಅರಿತ ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್ ಕೆಲವು ದಿನಗಳ ಹಿಂದೆ ಈ-ಮೇಲ್ ಕಳುಹಿಸುವ ಮೂಲಕ, ತೆರಿಗೆದಾರರಿಗೆ ಈ-ಮೇಲ್ ಐಡಿ ಹಾಗೂ ಎಸ್​ಎಂ​ಎಸ್ ಸೆಂಡರ್ ಐಡಿ ಮತ್ತು ವೆಬ್​ ಸೈಟ್​ನ ಮಾಹಿತಿಯನ್ನು ನೀಡಿದೆ. ಈ-ಮೇಲ್​ನಲ್ಲಿ ಇರುವ ಲಿಸ್ಟ್ ​ಹೊರತುಪಡಿಸಿ ಬೇರೆ ಏನಾದರೂ ಸಂದೇಶಗಳು ಬಂದಲ್ಲಿ, ಸಂಪೂರ್ಣವಾಗಿ ತಿಳಿದುಕೊಳ್ಳಿ ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ