AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Email -SMS ಕಡೆಗಣನೆ.. ಏನಿದು ಆದಾಯ ತೆರಿಗೆ ಇಲಾಖೆಯ ಹೊಸ ಎಚ್ಚರಿಕೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್​​ ) ಕಳುಹಿಸುವ ಎಷ್ಟೋ ಎಸ್ಎಂ​ಎಸ್​ಗಳನ್ನು ಸಾರ್ವಜನಿಕರು ಗಮನಿಸುವುದೇ ಇಲ್ಲ. ಜನರಿಗೆ ಸಹಾಯವಾಗುವಂತಹ ಎಷ್ಟೋ ಮಾಹಿತಿಗಳನ್ನು ಈ-ಮೇಲ್​ ಮೂಲಕ ಕಳಿಸಲಾಗುತ್ತದೆ. ‘ನಾವು ಕಳುಹಿಸುವ ಸಂದೇಶಗಳನ್ನು ಯಾವುದೇ ಕಾರಣಕ್ಕೆ ಕಡೆಗಣಿಸದಿರಿ’ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ. ತೆರಿಗೆ ಮರುಪಾವತಿಯ​ನ್ನು ಜನರು ನೇರವಾಗಿ ಅಕೌಂಟ್​ಗೆ ಹಾಕಬಹುದು.. ಕೊರೊನಾ ಸಂಕಟ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ತೆರಿಗೆ ಮರುಪಾವತಿಯ​ನ್ನು ನೇರವಾಗಿ ಅಕೌಂಟ್​ಗೆ ಹಾಕುವ ಅವಕಾಶವನ್ನು ಜನರಿಗೆ ನೀಡಿದೆ. ಈ […]

Email -SMS ಕಡೆಗಣನೆ.. ಏನಿದು ಆದಾಯ ತೆರಿಗೆ ಇಲಾಖೆಯ ಹೊಸ ಎಚ್ಚರಿಕೆ
ಪೃಥ್ವಿಶಂಕರ
| Edited By: |

Updated on: Nov 20, 2020 | 1:30 PM

Share

ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್​​ ) ಕಳುಹಿಸುವ ಎಷ್ಟೋ ಎಸ್ಎಂ​ಎಸ್​ಗಳನ್ನು ಸಾರ್ವಜನಿಕರು ಗಮನಿಸುವುದೇ ಇಲ್ಲ. ಜನರಿಗೆ ಸಹಾಯವಾಗುವಂತಹ ಎಷ್ಟೋ ಮಾಹಿತಿಗಳನ್ನು ಈ-ಮೇಲ್​ ಮೂಲಕ ಕಳಿಸಲಾಗುತ್ತದೆ. ‘ನಾವು ಕಳುಹಿಸುವ ಸಂದೇಶಗಳನ್ನು ಯಾವುದೇ ಕಾರಣಕ್ಕೆ ಕಡೆಗಣಿಸದಿರಿ’ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ.

ತೆರಿಗೆ ಮರುಪಾವತಿಯ​ನ್ನು ಜನರು ನೇರವಾಗಿ ಅಕೌಂಟ್​ಗೆ ಹಾಕಬಹುದು.. ಕೊರೊನಾ ಸಂಕಟ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ತೆರಿಗೆ ಮರುಪಾವತಿಯ​ನ್ನು ನೇರವಾಗಿ ಅಕೌಂಟ್​ಗೆ ಹಾಕುವ ಅವಕಾಶವನ್ನು ಜನರಿಗೆ ನೀಡಿದೆ. ಈ ಕಾರಣದಿಂದಾಗಿ ತೆರಿಗೆದಾರರಿಗೆ ಈ-ಮೇಲ್​ ಕಳುಹಿಸುವ ಮೂಲಕ ಮಾಹಿತಿ ನೀಡಲಾಗುತ್ತಿದೆ.  ಹಾಗೂ ಇನ್​ಕಂ ಟ್ಯಾಕ್ಸ್​ ಡಿಪಾರ್ಟ್​ಮೆಂಟ್​ನಿಂದ ಈ-ಮೇಲ್ ಬಂದಿದೆ ಎಂದಾದರೆ ಅದು ಮಹತ್ವಪೂರ್ಣದ್ದೇ ಆಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಯಾವುದು ಸತ್ಯ ಹಾಗೂ ಯಾವುದು ಸುಳ್ಳು ಎಂಬುದು ತೆರಿಗೆದಾರರ ಸಮಸ್ಯೆಯಾಗಿದೆ. ಇಂತಹ ಸಮಸ್ಯೆಯನ್ನು ಅರಿತ ಇನ್​ಕಂ ಟ್ಯಾಕ್ಸ್ ಡಿಪಾರ್ಟ್​ಮೆಂಟ್ ಕೆಲವು ದಿನಗಳ ಹಿಂದೆ ಈ-ಮೇಲ್ ಕಳುಹಿಸುವ ಮೂಲಕ, ತೆರಿಗೆದಾರರಿಗೆ ಈ-ಮೇಲ್ ಐಡಿ ಹಾಗೂ ಎಸ್​ಎಂ​ಎಸ್ ಸೆಂಡರ್ ಐಡಿ ಮತ್ತು ವೆಬ್​ ಸೈಟ್​ನ ಮಾಹಿತಿಯನ್ನು ನೀಡಿದೆ. ಈ-ಮೇಲ್​ನಲ್ಲಿ ಇರುವ ಲಿಸ್ಟ್ ​ಹೊರತುಪಡಿಸಿ ಬೇರೆ ಏನಾದರೂ ಸಂದೇಶಗಳು ಬಂದಲ್ಲಿ, ಸಂಪೂರ್ಣವಾಗಿ ತಿಳಿದುಕೊಳ್ಳಿ ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದೆ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ