AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಛತ್ತೀಸ್‌ಗಡ ಆಸ್ಪತ್ರೆಯಲ್ಲಿ ಮಹಿಳಾ ರೋಗಿಗೆ ಥಳಿಸಿದ ಡಾಕ್ಟರ್

ತಡರಾತ್ರಿ ತಾಯಿ ಸುಖಮತಿ ಅವರ ಆರೋಗ್ಯ ಹದಗೆಟ್ಟಿತ್ತು. ಸಹಾಯವಾಣಿ 108 ಮತ್ತು 112ಕ್ಕೆ ಕರೆ ಮಾಡಿದರೂ ಸಮಯ ಹಿಡಿಯುತ್ತದೆ ಎಂದು ಅಲ್ಲಿಂದ ಪ್ರತಿಕ್ರಿಯೆ ಬಂತು ಎಂದು ರೋಗಿಯ ಮಗ ಗೇರ್ವಾನಿ ಗ್ರಾಮದ ಶ್ಯಾಮ್ ಕುಮಾರ್ ಹೇಳಿದ್ದಾರೆ.

Video: ಛತ್ತೀಸ್‌ಗಡ ಆಸ್ಪತ್ರೆಯಲ್ಲಿ ಮಹಿಳಾ ರೋಗಿಗೆ ಥಳಿಸಿದ ಡಾಕ್ಟರ್
ಆಸ್ಪತ್ರೆಯ ದೃಶ್ಯ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 10, 2022 | 1:37 PM

Share

ಕೊರ್ಬಾ (ಛತ್ತೀಸ್‌ಗಡ): ಮದ್ಯದ ಅಮಲಿನಲ್ಲಿ ವೈದ್ಯರೊಬ್ಬರು ಮಹಿಳಾ ರೋಗಿಯೊಬ್ಬರಿಗೆ ಥಳಿಸಿದ ಘಟನೆ ಛತ್ತೀಸ್‌ಗಡದ (Chhattisgarh )ಕೊರ್ಬಾ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ವೈದ್ಯರ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ತಡರಾತ್ರಿ ತಾಯಿ ಸುಖಮತಿ ಅವರ ಆರೋಗ್ಯ ಹದಗೆಟ್ಟಿತ್ತು. ಸಹಾಯವಾಣಿ 108 ಮತ್ತು 112ಕ್ಕೆ ಕರೆ ಮಾಡಿದರೂ ಸಮಯ ಹಿಡಿಯುತ್ತದೆ ಎಂದು ಅಲ್ಲಿಂದ ಪ್ರತಿಕ್ರಿಯೆ ಬಂತು ಎಂದು ರೋಗಿಯ ಮಗ ಗೇರ್ವಾನಿ ಗ್ರಾಮದ ಶ್ಯಾಮ್ ಕುಮಾರ್ ಹೇಳಿದ್ದಾರೆ. ಆಕೆಯ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ಕೂಡಲೇ ಆಟೋ ರಿಕ್ಷಾದಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದೇವೆ. ಚಿಕಿತ್ಸೆ ವೇಳೆ ವೈದ್ಯರು ತಾಯಿಗೆ ಥಳಿಸಿದ್ದಾರೆ. ಇದರ ವಿರುದ್ಧ ನಾನು ದನಿಯೆತ್ತಿದಾಗ ನನ್ನ ಬಾಯ್ಮುಚ್ಚಿಸಿದರು ಎಂದು ಶ್ಯಾಮ್ ಹೇಳಿದ್ದಾರೆ.

ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದು, ವೈದ್ಯರ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಡೀನ್ ಡಾ.ಅವಿನಾಶ್ ಮೆಶ್ರಾಮ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ