AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ […]

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ
ಆಯೇಷಾ ಬಾನು
| Edited By: |

Updated on:Aug 13, 2020 | 12:50 PM

Share

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ ಮಾಡಿದೆ ಹಾಗೂ ಶವದ ಕಿವಿ ಭಾಗ ಕಾಣೆಯಾಗಿದೆ. ಮನೆಯಿಲ್ಲದವರಿಗೆ ಹಾಗೂ ಬಡವರಿಗೆ ಆಶ್ರಯವಾಗಿ ಬಳಸಿದ ಶೆಡ್‌ನಲ್ಲಿ ನಾಯಿಗಳಿಂದ ದಾಳಿಗೊಳಗಾದ ಮನುಷ್ಯನ ಶವ ಪತ್ತೆಯಾಗಿದೆ.

ಅದೇ ದಿನ ಸೋಮವಾರ, ಬೀದಿ ನಾಯಿಗಳು ಮನುಷ್ಯನ ಕಿವಿಯನ್ನು ತಿನ್ನುತ್ತಿರುವುದದನ್ನು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನೋಡಿದ್ದ. ಮೃತ ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ.

ಈ ಘಟನೆಗೆ ರಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂತ ರಾವ್ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ರು. ಘಟನೆಯ ಬಗ್ಗೆ ತನಿಖೆ ನಡೆಸಿದ ನಂತರ ಮೃತ ವ್ಯಕ್ತಿಯು ಇದಕ್ಕೂ ಮುಂಚೆ ಆಸ್ಪತ್ರೆಗೆ ದಾಖಲಾಗಿರಲಿಲ್ಲ ಎಂಬ ಸಂಗತಿ ಹೊರ ಬಿದ್ದಿದೆ.

Published On - 12:44 pm, Thu, 13 August 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು