AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ […]

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 13, 2020 | 12:50 PM

Share

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ ಮಾಡಿದೆ ಹಾಗೂ ಶವದ ಕಿವಿ ಭಾಗ ಕಾಣೆಯಾಗಿದೆ. ಮನೆಯಿಲ್ಲದವರಿಗೆ ಹಾಗೂ ಬಡವರಿಗೆ ಆಶ್ರಯವಾಗಿ ಬಳಸಿದ ಶೆಡ್‌ನಲ್ಲಿ ನಾಯಿಗಳಿಂದ ದಾಳಿಗೊಳಗಾದ ಮನುಷ್ಯನ ಶವ ಪತ್ತೆಯಾಗಿದೆ.

ಅದೇ ದಿನ ಸೋಮವಾರ, ಬೀದಿ ನಾಯಿಗಳು ಮನುಷ್ಯನ ಕಿವಿಯನ್ನು ತಿನ್ನುತ್ತಿರುವುದದನ್ನು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನೋಡಿದ್ದ. ಮೃತ ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ.

ಈ ಘಟನೆಗೆ ರಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂತ ರಾವ್ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ರು. ಘಟನೆಯ ಬಗ್ಗೆ ತನಿಖೆ ನಡೆಸಿದ ನಂತರ ಮೃತ ವ್ಯಕ್ತಿಯು ಇದಕ್ಕೂ ಮುಂಚೆ ಆಸ್ಪತ್ರೆಗೆ ದಾಖಲಾಗಿರಲಿಲ್ಲ ಎಂಬ ಸಂಗತಿ ಹೊರ ಬಿದ್ದಿದೆ.

Published On - 12:44 pm, Thu, 13 August 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ