AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ. ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು […]

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 20, 2020 | 7:38 PM

Share

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ.

ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು ಕಡ್ಡಾಯಗೊಳಿಸಿದೆ. ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಭದ್ರತಾ ಸಿಬ್ಬಂದಿ ಮೂಲಕ‌ ಚಕ್ ಇನ್ ಇರುವುದಿಲ್ಲ. ಹೊರಗಿನಿಂದಲೇ ಬೋರ್ಡಿಂಗ್ ಪಾಸ್ ಪ್ರಿಂಟೌಟ್ ತರಬೇಕಾಗಿದೆ. ನಂತರ ಬೋರ್ಡಿಂಗ್ ಪಾಸ್ ಸ್ಕ್ಯಾನ್ ಮಾಡಿ‌ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, 3 ಗಂಟೆ ಮೊದಲೇ ವಿಮಾನ‌ ನಿಲ್ದಾಣಕ್ಕೆ ಪ್ರಯಾಣಿಕರು ಬರಬೇಕು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!