AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ. ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು […]

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 20, 2020 | 7:38 PM

Share

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ.

ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು ಕಡ್ಡಾಯಗೊಳಿಸಿದೆ. ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಭದ್ರತಾ ಸಿಬ್ಬಂದಿ ಮೂಲಕ‌ ಚಕ್ ಇನ್ ಇರುವುದಿಲ್ಲ. ಹೊರಗಿನಿಂದಲೇ ಬೋರ್ಡಿಂಗ್ ಪಾಸ್ ಪ್ರಿಂಟೌಟ್ ತರಬೇಕಾಗಿದೆ. ನಂತರ ಬೋರ್ಡಿಂಗ್ ಪಾಸ್ ಸ್ಕ್ಯಾನ್ ಮಾಡಿ‌ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, 3 ಗಂಟೆ ಮೊದಲೇ ವಿಮಾನ‌ ನಿಲ್ದಾಣಕ್ಕೆ ಪ್ರಯಾಣಿಕರು ಬರಬೇಕು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ