AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Suresh Poojari: ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ
ಸುರೇಶ್ ಪೂಜಾರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 19, 2021 | 2:58 PM

Share

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಡಾನ್ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಕೇಸ್​ಗಳಲ್ಲೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ಕಳೆದ 10 ವರ್ಷದಿಂದ ರವಿ ಪೂಜಾರಿ ಗ್ಯಾಂಗ್​ನಿಂದ ಬೇರೆ ಆಗಿ, ಪ್ರತ್ಯೇಕ ಗ್ಯಾಂಗ್ ಮಾಡಿಕೊಂಡಿದ್ದ ಸುರೇಶ್ ಪೂಜಾರಿ, ಕಾಲ್ ಮಾಡಿ ಬೆದರಿಕೆ ಒಡ್ಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಎಫ್​ಐಆರ್​ಗಳು ದಾಖಲಾದ ನಂತರ ಭಾರತದಿಂದ ಪಲಾಯನ ಮಾಡಿ, ವಿವಿಧ ದೇಶಗಳಲ್ಲಿ ನಕಲಿ ಗುರುತಿನ ಕಾರ್ಡ್ ಬಳಸಿ ವಾಸಿಸುತ್ತಿದ್ದ. ಮೂಲಗಳ ಪ್ರಕಾರ, ಸುರೇಶ್ ಪೂಜಾರಿ ಅಕ್ಟೋಬರ್ 15ರಂದು ಸಿಕ್ಕಿಬಿದ್ದಿದ್ದು, ಪೊಲೀಶ್ ವಶದಲ್ಲಿದ್ದಾನೆ. ಈ ವರ್ಷದ ಆರಂಭದಲ್ಲಿ ಮತ್ತೊಬ್ಬ ಕುಖ್ಯಾತ ಡಾನ್ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಸ್ತುತ ಸುರೇಶ್ ಪೂಜಾರಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ