AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Suresh Poojari: ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ
ಸುರೇಶ್ ಪೂಜಾರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 19, 2021 | 2:58 PM

Share

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಡಾನ್ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಕೇಸ್​ಗಳಲ್ಲೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ಕಳೆದ 10 ವರ್ಷದಿಂದ ರವಿ ಪೂಜಾರಿ ಗ್ಯಾಂಗ್​ನಿಂದ ಬೇರೆ ಆಗಿ, ಪ್ರತ್ಯೇಕ ಗ್ಯಾಂಗ್ ಮಾಡಿಕೊಂಡಿದ್ದ ಸುರೇಶ್ ಪೂಜಾರಿ, ಕಾಲ್ ಮಾಡಿ ಬೆದರಿಕೆ ಒಡ್ಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಎಫ್​ಐಆರ್​ಗಳು ದಾಖಲಾದ ನಂತರ ಭಾರತದಿಂದ ಪಲಾಯನ ಮಾಡಿ, ವಿವಿಧ ದೇಶಗಳಲ್ಲಿ ನಕಲಿ ಗುರುತಿನ ಕಾರ್ಡ್ ಬಳಸಿ ವಾಸಿಸುತ್ತಿದ್ದ. ಮೂಲಗಳ ಪ್ರಕಾರ, ಸುರೇಶ್ ಪೂಜಾರಿ ಅಕ್ಟೋಬರ್ 15ರಂದು ಸಿಕ್ಕಿಬಿದ್ದಿದ್ದು, ಪೊಲೀಶ್ ವಶದಲ್ಲಿದ್ದಾನೆ. ಈ ವರ್ಷದ ಆರಂಭದಲ್ಲಿ ಮತ್ತೊಬ್ಬ ಕುಖ್ಯಾತ ಡಾನ್ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಸ್ತುತ ಸುರೇಶ್ ಪೂಜಾರಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ