AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ತ್ಯಾಜ್ಯ ಸುಡದ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ಬಹುಮಾನ: ಪಂಜಾಬ್ ಆಪ್ ಶಾಸಕ ಘೋಷಣೆ

ಕೊಟ್ಕಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಶಾಸಕರಾದ ಸಂಧ್ವನ್. ಬೆಳೆ ತ್ಯಾಜ್ಯ ಸುಡುವುದರಿಂದ ಭೂಮಿಯ ಫಲವತ್ತತೆ ನಷ್ಟದ ಜೊತೆಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ..

ಬೆಳೆ ತ್ಯಾಜ್ಯ ಸುಡದ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ಬಹುಮಾನ: ಪಂಜಾಬ್ ಆಪ್ ಶಾಸಕ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 23, 2022 | 9:07 PM

Share

ಚಂಡೀಗಢ: ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು (Stubble Burning) ತಡೆಯಲು ಪಂಜಾಬ್ ಸ್ಪೀಕರ್ (Punjab Speaker) ಕುಲ್ತಾರ್ ಸಿಂಗ್ ಸಂಧ್ವನ್ ಅವರು, ರೈತರು ಈ ಪದ್ಧತಿಯಿಂದ ದೂರವಿರುವ ಪ್ರತಿ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಈ ಮೊತ್ತವನ್ನು ಅವರ ವಿವೇಚನಾ ಕೋಟಾದಿಂದ ನೀಡಲಾಗುವುದು ಎಂದು ಭಾನುವಾರ ಇಲ್ಲಿ ಅಧಿಕೃತ ಹೇಳಿಕೆ ತಿಳಿಸಿದೆ. ಕೊಟ್ಕಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಶಾಸಕರಾದ ಸಂಧ್ವನ್. ಬೆಳೆ ತ್ಯಾಜ್ಯ ಸುಡುವುದರಿಂದ ಭೂಮಿಯ ಫಲವತ್ತತೆ ನಷ್ಟದ ಜೊತೆಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಧ್ವನ್ ಹೇಳಿದರು. ಗುರ್ಬಾನಿಯ ತತ್ವಗಳ ಪ್ರಕಾರ ಪಂಜಾಬ್‌ನ ಜನರು ಪ್ರಕೃತಿಯನ್ನು ಹೆಚ್ಚು ಪ್ರೀತಿಸುತ್ತಾರೆ ಎಂದ ಅವರು ರಾಜ್ಯದ ಜನತೆ ಈ ಪದ್ಧತಿಯನ್ನು ಸಂಪೂರ್ಣವಾಗಿ ಕೈಬಿಡುವ ದಿನ ದೂರವಿಲ್ಲ ಎಂದರು.

ಸಂಧ್ವನ್ ಅವರು ಹೇಳಿದಂತೆ ಬೆಳೆ ತ್ಯಾಜ್ಯಗಳನ್ನು ಸುಡದ ಜನರನ್ನು ಕಳೆದ ವಾರ ಸನ್ಮಾನಿಸಿದ್ದರು.

“ಇದು ಈ ರೀತಿಯ ವಿಶಿಷ್ಟ ಉಪಕ್ರಮವಾಗಿದೆ. ಈ ಸಮಾರಂಭದಲ್ಲಿ ಫರೀದ್‌ಕೋಟ್ ಜಿಲ್ಲೆಯ 18, ಮೊಗಾದಿಂದ 13, ಸಂಗ್ರೂರ್‌ನ 10, ರೂಪನಗರದ ಒಬ್ಬರು, ಗುರುದಾಸ್‌ಪುರದ 10 ಮತ್ತು ಲೂಧಿಯಾನ ಮತ್ತು ಬರ್ನಾಲಾದಿಂದ ಏಳು ರೈತರಿಗೆ ಸನ್ಮಾನಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಪರಿಸರ ಸಂರಕ್ಷಣೆಗಾಗಿ ರೈತರು ಹೆಚ್ಚು ಗಿಡಗಳನ್ನು ನೆಡಬೇಕು ಎಂದು ಅವರು ಮನವಿ ಮಾಡಿದರು.

Published On - 8:38 pm, Sun, 23 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ