AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ತ್ಯಾಜ್ಯ ಸುಡದ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ಬಹುಮಾನ: ಪಂಜಾಬ್ ಆಪ್ ಶಾಸಕ ಘೋಷಣೆ

ಕೊಟ್ಕಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಶಾಸಕರಾದ ಸಂಧ್ವನ್. ಬೆಳೆ ತ್ಯಾಜ್ಯ ಸುಡುವುದರಿಂದ ಭೂಮಿಯ ಫಲವತ್ತತೆ ನಷ್ಟದ ಜೊತೆಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ..

ಬೆಳೆ ತ್ಯಾಜ್ಯ ಸುಡದ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ಬಹುಮಾನ: ಪಂಜಾಬ್ ಆಪ್ ಶಾಸಕ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 23, 2022 | 9:07 PM

Share

ಚಂಡೀಗಢ: ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು (Stubble Burning) ತಡೆಯಲು ಪಂಜಾಬ್ ಸ್ಪೀಕರ್ (Punjab Speaker) ಕುಲ್ತಾರ್ ಸಿಂಗ್ ಸಂಧ್ವನ್ ಅವರು, ರೈತರು ಈ ಪದ್ಧತಿಯಿಂದ ದೂರವಿರುವ ಪ್ರತಿ ಗ್ರಾಮ ಪಂಚಾಯಿತಿಗೆ ₹ 1 ಲಕ್ಷ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಈ ಮೊತ್ತವನ್ನು ಅವರ ವಿವೇಚನಾ ಕೋಟಾದಿಂದ ನೀಡಲಾಗುವುದು ಎಂದು ಭಾನುವಾರ ಇಲ್ಲಿ ಅಧಿಕೃತ ಹೇಳಿಕೆ ತಿಳಿಸಿದೆ. ಕೊಟ್ಕಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಶಾಸಕರಾದ ಸಂಧ್ವನ್. ಬೆಳೆ ತ್ಯಾಜ್ಯ ಸುಡುವುದರಿಂದ ಭೂಮಿಯ ಫಲವತ್ತತೆ ನಷ್ಟದ ಜೊತೆಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಧ್ವನ್ ಹೇಳಿದರು. ಗುರ್ಬಾನಿಯ ತತ್ವಗಳ ಪ್ರಕಾರ ಪಂಜಾಬ್‌ನ ಜನರು ಪ್ರಕೃತಿಯನ್ನು ಹೆಚ್ಚು ಪ್ರೀತಿಸುತ್ತಾರೆ ಎಂದ ಅವರು ರಾಜ್ಯದ ಜನತೆ ಈ ಪದ್ಧತಿಯನ್ನು ಸಂಪೂರ್ಣವಾಗಿ ಕೈಬಿಡುವ ದಿನ ದೂರವಿಲ್ಲ ಎಂದರು.

ಸಂಧ್ವನ್ ಅವರು ಹೇಳಿದಂತೆ ಬೆಳೆ ತ್ಯಾಜ್ಯಗಳನ್ನು ಸುಡದ ಜನರನ್ನು ಕಳೆದ ವಾರ ಸನ್ಮಾನಿಸಿದ್ದರು.

“ಇದು ಈ ರೀತಿಯ ವಿಶಿಷ್ಟ ಉಪಕ್ರಮವಾಗಿದೆ. ಈ ಸಮಾರಂಭದಲ್ಲಿ ಫರೀದ್‌ಕೋಟ್ ಜಿಲ್ಲೆಯ 18, ಮೊಗಾದಿಂದ 13, ಸಂಗ್ರೂರ್‌ನ 10, ರೂಪನಗರದ ಒಬ್ಬರು, ಗುರುದಾಸ್‌ಪುರದ 10 ಮತ್ತು ಲೂಧಿಯಾನ ಮತ್ತು ಬರ್ನಾಲಾದಿಂದ ಏಳು ರೈತರಿಗೆ ಸನ್ಮಾನಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಪರಿಸರ ಸಂರಕ್ಷಣೆಗಾಗಿ ರೈತರು ಹೆಚ್ಚು ಗಿಡಗಳನ್ನು ನೆಡಬೇಕು ಎಂದು ಅವರು ಮನವಿ ಮಾಡಿದರು.

Published On - 8:38 pm, Sun, 23 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ