AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದ ಆ್ಯಂಕರ್

ದೂರದರ್ಶನ ಆ್ಯಂಕರ್​ವೊಬ್ಬರು ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದಿರುವ ಘಟನೆ ನಡೆದಿದೆ. ದೂರದರ್ಶನದ ಕೋಲ್ಕತ್ತಾ ಶಾಖೆಯ ಆ್ಯಂಕರ್ ಲೋಪಮುದ್ರಾ ಅವರು ರಕ್ತದೊತ್ತಡ ಹೆಚ್ಚಾಗಿ ಕುಸಿದುಬಿದ್ದಿದ್ದರು, ಇದರ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಕೂಡ ಹಂಚಿಕೊಂಡಿದ್ದಾರೆ.

ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದ ಆ್ಯಂಕರ್
ನಿರೂಪಕಿ ಲೋಪಮುದ್ರಾ
ನಯನಾ ರಾಜೀವ್
|

Updated on: Apr 22, 2024 | 10:41 AM

Share

ಹೀಟ್​ ವೇವ್(Heat Wave)​ ಕುರಿತ ವರದಿ ಓದುತ್ತಲೇ ದೂರದರ್ಶನದ ಆ್ಯಂಕರ್(Anchor)​ ತಲೆ ತಿರುಗಿ ಬಿದ್ದಿರುವ ಘಟನೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳು ವಿಪರೀತ ಬಿಸಿಲಿನ ಝಳಕ್ಕೆ ಸಿಲುಕಿ ನಲುಗುತ್ತಿವೆ. ಟಿವಿ ಆ್ಯಂಕರ್​ ಒಬ್ಬರು ಇತ್ತೀಚೆಗೆ ಹೀಟ್​ವೇವ್​ನ ಲೈವ್​ ಅಪ್​ಡೇಟ್​ಗಳನ್ನು ಓದುವಾಗಲೇ ಎಚ್ಚರತಪ್ಪಿ ಬಿದ್ದಿದ್ದಾರೆ.

ದೂರದರ್ಶನದ ಕೋಲ್ಕತ್ತಾ ಶಾಖೆಯ ಆ್ಯಂಕರ್ ಲೋಪಮುದ್ರಾ ಅವರು ರಕ್ತದೊತ್ತಡ ಹೆಚ್ಚಾಗಿ ಕುಸಿದುಬಿದ್ದಿದ್ದರು, ಇದರ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಕೂಡ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಕೆಲಸಕ್ಕೆ ಬಂದಾಗಲೇ ಬಾಯಿ ಒಣಗುತ್ತಿತ್ತು, ಸುಸ್ತಾಗುತ್ತಿತ್ತು, ಹೊರಗೆ ಅತಿಯಾದ ಶಾಖ ಒಳಗೆ ತಂಪಾದ ವಾತಾವರಣವು ರಕ್ತದೊತ್ತಡದಲ್ಲಿ ಏರುಪೇರಾಗಲು ಕಾರಣವಾಯಿತು ಎಂದಿದ್ದಾರೆ.

ನಾನು ಎಂದಿಗೂ ನನ್ನ ಬಳಿ ನೀರಿನ ಬಾಟಲಿಯನ್ನು ಇಟ್ಟುಕೊಂಡಿದ್ದೇ ಇಲ್ಲ, ಹದಿನೈದು ನಿಮಿಷಗಳು ಅಥವಾ ಅರ್ಧಗಂಟೆ ಇರಲಿ, ಇದುವರೆಗೂ ನೀರನ್ನು ಇಟ್ಟುಕೊಂಡಿದ್ದೇ ನೆನಪಿಲ್ಲ, ಆದರೆ ವಾತೆ್ ಮುಗಿಯುವ 15 ನಿಮಿಷಗಳ ಮೊದಲೇ ಬಾಯಿ ಒಣಗಲು ಶುರುವಾಗಿತ್ತು.

ಮತ್ತಷ್ಟು ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ಫ್ಲೋರ್​ ಮ್ಯಾನೇಜರ್​ ಬಳಿ ನೀರು ಕೊಡುವಂತೆ ಕೇಳಿದೆ, ಬ್ರೇಕ್​ ತೆಗೆದುಕೊಂಡು ನೀರು ಕುಡಿದೆ, ಅದಾದ ಬಳಿಕ ಸುಧಾರಿಸಿಕೊಂಡು ಹೇಗೋ ಎರಡು ಸುದ್ದಿಗಳನ್ನು ಓದಿದ್ದಷ್ಟೇ ತಲೆ ತಿರುಗಿ ಬಿದ್ದೆ ಎಂದು ಬರೆದುಕೊಂಡಿದ್ದಾರೆ.

ಬಿಸಿಲ ಝಳ, ಹೀಟ್​ ವೇವ್​ ಸುದ್ದಿ ಓದುವಾಗ ನನ್ನ ಧ್ವನಿ ಕಂಪಿಸಿತು, ಅದೃಷ್ಟವಶಾತ್ ಇದು ದೂರದರ್ಶನದಲ್ಲಿ 30 ರಿಂದ 40 ಸೆಕೆಂಡುಗಳ ಅನಿಮೇಷನ್ ಪ್ಲೇ ಆಗುತ್ತಿರುವಾಗ ಸಂಭವಿಸಿತು. ಆ ಸಮಯದಲ್ಲಿ ನಾನು ನನ್ನ ಕುರ್ಚಿಯ ಮೇಲೆ ಬಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ