AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರು ವಾರಕ್ಕೆ ಒಂದು ದಿನ ಖಾದಿ ಬಟ್ಟೆ ಧರಿಸುವುದು ಕಡ್ಡಾಯ

ಡಿಸೆಂಬರ್ 7 ರಂದು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲಾ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿದ್ದು, ನಾವು ರಾಜ್ಯದ ಪ್ರತಿನಿಧಿಗಳು ಸೂಕ್ತವಲ್ಲದ ಡ್ರೇಸ್ ಕೋಡ್ ಜನರ ಮನಸ್ಸಿನಲ್ಲಿ ಸರ್ಕಾರದ ಮೇಲಿನ ಚಿತ್ರಣವನ್ನು ಕೆಟ್ಟದಾಗಿ ಪ್ರತಿಬಿಂಬಿಸಬಹುದು. ಹೀಗಾಗಿ ಖಾದಿ ಧರಿಸುವಂತೆ ಸೂಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಸರ್ಕಾರಿ ನೌಕರರು ವಾರಕ್ಕೆ ಒಂದು ದಿನ ಖಾದಿ ಬಟ್ಟೆ ಧರಿಸುವುದು ಕಡ್ಡಾಯ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
preethi shettigar
| Edited By: ಸಾಧು ಶ್ರೀನಾಥ್​|

Updated on:Dec 12, 2020 | 12:31 PM

Share

ಮುಂಬೈ: ಸರ್ಕಾರಿ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಔಪಚಾರಿಕ ವಸ್ತ್ರಸಂಹಿತೆಯ ಕೆಲವು ನಿಯಮಗಳನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದು, ಅದರಂತೆ ವಾರಕ್ಕೊಮ್ಮೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಜೀನ್ಸ್ ಪ್ಯಾಂಟ್, ಟೀ ಶರ್ಟ್​ ಮತ್ತು ಚಪ್ಪಲಿಗಳನ್ನು ವಾರದಲ್ಲಿ ಒಂದು ದಿನ ತ್ಯಾಗ ಮಾಡುವಂತೆ ತಿಳಿಸಲಾಗಿದ್ದು, ಅದಕ್ಕೆ ಬದಲಾಗಿ ಖಾದಿ ಬಟ್ಟೆಯನ್ನು ಧರಿಸುವಂತೆ ಸೂಚಿಸಲಾಗಿದೆ. ಅದರಂತೆ ಶುಕ್ರವಾರದಂದು ಖಾದಿ ಬಟ್ಟೆ ಧರಿಸುವುದು ಬಹುತೇಕ ಖಚಿತವಾಗಿದೆ.

ಡಿಸೆಂಬರ್ 7 ರಂದು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲಾ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿದ್ದು, ನಾವು ರಾಜ್ಯದ ಪ್ರತಿನಿಧಿಗಳು ಸೂಕ್ತವಲ್ಲದ ಡ್ರೇಸ್ ಕೋಡ್ ಜನರ ಮನಸ್ಸಿನಲ್ಲಿ ಸರ್ಕಾರದ ಮೇಲಿನ ಚಿತ್ರಣವನ್ನು ಕೆಟ್ಟದಾಗಿ ಪ್ರತಿಬಿಂಬಿಸಬಹುದು. ಈ ಕಾರಣಕ್ಕಾಗಿಯೇ ಖಾದಿ ಧರಿಸುವಂತೆ ಸೂಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು, ನೌಕರರು, ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿಗೆ ಬರುವಾಗ ಸರ್ಕಾರಿ ಪ್ರತಿನಿಧಿಗಳು ಎಂದು ಗುರುತಿಸಿಕೊಳ್ಳುವಂತಹ ಬಟ್ಟೆಗಳನ್ನು ಧರಿಸುವುದಿಲ್ಲ ಇದರ ಪರಿಣಾಮವಾಗಿ ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಇತ್ತೀಚೆಗೆ ಬದಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರಿ ಅಧಿಕಾರಿಯ ಬಟ್ಟೆ ಅಶುದ್ಧವಾಗಿದ್ದರೆ ಅಥವಾ ಸೂಚನೆಗೆ ವಿರುದ್ಧವಾಗಿದ್ದರೆ ಅದು ಅವನ ಅಥವಾ ಅವಳ ಒಟ್ಟಾರೆ ಕೆಲಸದ ಮೇಲೆ ಪರೋಕ್ಷವಾಗಿ ಪರಿಣಾಮ ಬೀರುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶ್​ಪಾಂಡೆ ಹೇಳಿದ್ದಾರೆ.

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ

Published On - 12:31 pm, Sat, 12 December 20

Follow Us
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ