AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ: 10 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶಪಡಿಸಿದ DRI ಅಧಿಕಾರಿಗಳು

ಶನಿವಾರ ಡಿಆರ್‌ಐ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಅಧಿಕಾರಿಗಳು ಬುಧವಾರ ರಾತ್ರಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೆಂಕಟಾಚಲಂ ಟೋಲ್ ಪ್ಲಾಜಾ ಬಳಿ ಹೆದ್ದಾರಿಯಲ್ಲಿ ಕಾರನ್ನು ತಡೆದರು

ಆಂಧ್ರ ಪ್ರದೇಶ: 10 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶಪಡಿಸಿದ DRI ಅಧಿಕಾರಿಗಳು
ಕಳ್ಳಸಾಗಣೆಯಲ್ಲಿ ವಶಪಡಿಸಿದ ಚಿನ್ನ
TV9 Web
| Edited By: |

Updated on:Jun 10, 2023 | 6:52 PM

Share

ಹೈದರಾಬಾದ್: ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು 10.27 ಕೆಜಿ ಕಳ್ಳಸಾಗಣೆ(smuggled gold) ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಶನಿವಾರ ಡಿಆರ್‌ಐ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಅಧಿಕಾರಿಗಳು ಬುಧವಾರ ರಾತ್ರಿ ಆಂಧ್ರಪ್ರದೇಶದ (Andhra Pradesh) ನೆಲ್ಲೂರು ಜಿಲ್ಲೆಯ ವೆಂಕಟಾಚಲಂ ಟೋಲ್ ಪ್ಲಾಜಾ ಬಳಿ ಹೆದ್ದಾರಿಯಲ್ಲಿ ಕಾರನ್ನು ತಡೆದರು. 7.798 ಕೆಜಿ ಕಳ್ಳಸಾಗಾಣಿಕೆ ವಿದೇಶಿ ಮೂಲದ ಚಿನ್ನವನ್ನು ಕಾರಿನ ಹಿಂಬದಿಯ ಸೀಟಿನಲ್ಲಿರುವ ಬಚ್ಚಿಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ತ್ವರಿತ ಕ್ರಮದಿಂದಾಗಿ ಹೈದರಾಬಾದ್‌ನಲ್ಲಿ ಈ ಕಳ್ಳಸಾಗಣೆ ಚಿನ್ನವನ್ನು ಸ್ವೀಕರಿಸುವವರನ್ನು ಗುರುತಿಸಲು ಮತ್ತು ಹೆಚ್ಚುವರಿ 2.471 ಕೆಜಿ ಕಳ್ಳಸಾಗಣೆ ಮಾಡಿದ ವಿದೇಶಿ ಚಿನ್ನವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಕ್ಯಾರಿಯರ್‌ಗಳು ಮತ್ತು ರಿಸೀವರ್ ಅನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Sat, 10 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ