AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ. ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. […]

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?
ಸಾಧು ಶ್ರೀನಾಥ್​
| Edited By: |

Updated on: Jun 30, 2020 | 1:23 PM

Share

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ.

ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ.

ಡ್ರೋನ್​ಗಳ ಹಾರಾಟದಿಂದಲೇ ಮಿಡತೆಗಳು ಕಂಗೆಟ್ಟು ಓಡಲಿವೆ. ಅದರ ಶಬ್ದವೂ ಮಿಡತೆಗಳ ಅಟ್ಟಹಾಸಕ್ಕೆ ಪೆಟ್ಟು ನೀಡಲಿದೆ. ಎಲ್ಲಕ್ಕಿಂತ ಮುಖ್ಯವಾಗಿ.. ಗಾಳಿಯಲ್ಲಿ ಕ್ರಿಮಿನಾಶಕ ಸಿಂಪಡಿಸುವುದು ನೆಲದ ಮೇಲಿಂದ ಸೂಕ್ತ ಅಲ್ಲ. ಹಾಗಾಗಿ ಜಿಲ್ಲಾ ಕೃಷಿ ಇಲಾಖೆಯು ಡ್ರೋನ್​ಗಳ ಮೂಲಕ ಕ್ರಿಮಿನಾಶಕ ಸಿಂಪಡಿಸುತ್ತಿದೆ. ಇದರಿಂದ ಸಾವಿರಾರು ಮಿಡತೆಗಳು ಉಸಿರುಚೆಲ್ಲಿ ನೆಲಕ್ಕೆ ಅಪ್ಪಳಿಸುತ್ತಿವೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ