AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ. ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. […]

ರಾಕ್ಷಸೀ ಮಿಡತೆಗಳ ಅಟ್ಟಹಾಸಕ್ಕೆ ಈ ವ್ಯವಸ್ಥೆ ಬ್ರೇಕ್ ಹಾಕುತ್ತದಾ?
ಸಾಧು ಶ್ರೀನಾಥ್​
| Updated By: |

Updated on: Jun 30, 2020 | 1:23 PM

Share

ಭೂಮಿ ಮೇಲೆ ಕೊರೊನಾ ಕ್ರಿಮಿ, ಮೇಲೆ ಆಗಸದಲ್ಲಿ ಮಿಡತೆಗಳ ಜೈಂಟ್ ಅಟ್ಟಹಾಸದ ಮಧ್ಯೆ ಮನುಷ್ಯನ ಸ್ಥಿತಿ ತ್ರಿಶಂಕು ಆಗಿಬಿಟ್ಟಿದೆ. ಅದರಲ್ಲೂ ಉತ್ತರ ಭಾರತದಲ್ಲಿ ರೈತಾಪಿ ವರ್ಗದ ಗೋಳು ಕೇಳೋರು ಇಲ್ಲವಾಗಿದೆ. ಆದರೂ ಆಧುನಿಕ ತಂತ್ರಜ್ಞಾನ ರೈತನ ಕೈಹಿಡಿಯುವ ಕೆಲಸ ನಡೆದಿದೆ.

ಆಗ್ರಾ ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನಲ್ಲಿ ರಾಕ್ಷಸೀ ಮಿಡತೆಗಳು ತಾಂಡವವಾಡುತ್ತಿವೆ. ಆದರೆ ಇದಕ್ಕೆ ಬ್ರೇಕ್ ಹಾಕಲು ಕೃಷಿ ಇಲಾಖೆ ಮುಂದಾಗಿದೆ. ನಾಲ್ಕು ಬೃಹತ್ ಗಾತ್ರದ ಡ್ರೋನ್​ಗಳನ್ನು ಬಳಸಿ, ರಾಕ್ಷಸ ಗಾತ್ರದ ಮಿಡತೆಗಳನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ.

ಡ್ರೋನ್​ಗಳ ಹಾರಾಟದಿಂದಲೇ ಮಿಡತೆಗಳು ಕಂಗೆಟ್ಟು ಓಡಲಿವೆ. ಅದರ ಶಬ್ದವೂ ಮಿಡತೆಗಳ ಅಟ್ಟಹಾಸಕ್ಕೆ ಪೆಟ್ಟು ನೀಡಲಿದೆ. ಎಲ್ಲಕ್ಕಿಂತ ಮುಖ್ಯವಾಗಿ.. ಗಾಳಿಯಲ್ಲಿ ಕ್ರಿಮಿನಾಶಕ ಸಿಂಪಡಿಸುವುದು ನೆಲದ ಮೇಲಿಂದ ಸೂಕ್ತ ಅಲ್ಲ. ಹಾಗಾಗಿ ಜಿಲ್ಲಾ ಕೃಷಿ ಇಲಾಖೆಯು ಡ್ರೋನ್​ಗಳ ಮೂಲಕ ಕ್ರಿಮಿನಾಶಕ ಸಿಂಪಡಿಸುತ್ತಿದೆ. ಇದರಿಂದ ಸಾವಿರಾರು ಮಿಡತೆಗಳು ಉಸಿರುಚೆಲ್ಲಿ ನೆಲಕ್ಕೆ ಅಪ್ಪಳಿಸುತ್ತಿವೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ