AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಮಂಟಪದಲ್ಲೇ ಕುಸಿದುಬಿದ್ದ ಮದುಮಗ; ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ವಧು!

ಬಿಹಾರದಲ್ಲಿ ಕಂಠಪೂರ್ತಿ ಕುಡಿದ ವರನೊಬ್ಬ ಮಂಟಪದಲ್ಲೇ ಕುಸಿದುಬಿದ್ದಿದ್ದಾನೆ. ವಧುವಿಗೆ ಹಾರ ಹಾಕುವಾಗ ಕುಸಿದುಬಿದ್ದ ಆತನನ್ನು ಮದುವೆಯಾಗುವುದಿಲ್ಲ ಎಂದು ವಧು ಹಠ ಹಿಡಿದಿದ್ದಾಳೆ. ಆತನ ಕುಡಿತದ ಚಟದಿಂದ ಮದುವೆಯೇ ನಿಂತುಹೋಗಿದೆ. ಬುಲ್ಬುಲ್ ಮಹತೋ ಅವರ ಮಗಳು ಕಾಜಿರ್ ಸಲ್ಪುರ್ ಗ್ರಾಮದಲ್ಲಿ ಭುಲ್ಲಾ ಮಹತೋ ಅವರ ಮಗನನ್ನು ಮದುವೆಯಾಗಬೇಕಿತ್ತು. ಆದರೆ, ವರ ಕಂಠಪೂರ್ತಿ ಕುಡಿದಿದ್ದನ್ನು ಕಂಡು ವಧುವಿನ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.

ಕಂಠಪೂರ್ತಿ ಕುಡಿದು ಮಂಟಪದಲ್ಲೇ ಕುಸಿದುಬಿದ್ದ ಮದುಮಗ; ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ವಧು!
ಮಂಟಪದಲ್ಲೇ ಕುಸಿದುಬಿದ್ದ ಮದುಮಗ
ಸುಷ್ಮಾ ಚಕ್ರೆ
|

Updated on: Dec 10, 2024 | 9:43 PM

Share

ಲಕ್ನೋ: ಬಿಹಾರದ ಬೇಗುಸರಾಯ್‌ನಲ್ಲಿ ಅತಿಯಾಗಿ ಅಮಲೇರಿಸಿಕೊಂಡ ವರನೊಬ್ಬ ಹಾರ ಹಾಕುವ ಮುನ್ನ ಮಂಟಪದ ಮೇಲೆ ಕುಸಿದುಬಿದ್ದಿದ್ದಾನೆ. ಬಿದ್ದ ವರನನ್ನು ಮದುವೆಯಾಗಲು ವಧು ನಿರಾಕರಿಸಿದ್ದಾಳೆ. ಡಿಸೆಂಬರ್ 8ರಂದು ಈ ಘಟನೆ ನಡೆದಿದೆ.

ಬುಲ್ಬುಲ್ ಮಹತೋ ಅವರ ಮಗಳು ಕಾಜಿರ್ ಸಲ್ಪುರ್ ಗ್ರಾಮದಲ್ಲಿ ಭುಲ್ಲಾ ಮಹತೋ ಅವರ ಮಗನನ್ನು ಮದುವೆಯಾಗಬೇಕಿತ್ತು. ಆದರೆ, ವರ ಬಂದಾಗ ಬಾಲಕಿಯ ಕುಟುಂಬಸ್ಥರು ಆತ ಕಂಠಪೂರ್ತಿ ಕುಡಿದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ವರ ಹಾರ ಹಾಕುವಾಗ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಇದರಿಂದ ಕೋಪಗೊಂಡ ವಧು ಮದುವೆಯನ್ನು ನಿರಾಕರಿಸಿದ್ದಾಳೆ.

ಇದನ್ನೂ ಓದಿ: ಅದಾನಿ ಕುಟುಂಬದಲ್ಲಿ ಮದುವೆ ಸಂಭ್ರಮ: ಉದಯಪುರದ ಐಷಾರಾಮಿ ಹೋಟೆಲ್​ನಲ್ಲಿ ಭರ್ಜರಿ ಸಿದ್ಧತೆ

ಬಳಿಕ, ಹುಡುಗನ ಕುಟುಂಬವು ವಧುವಿನ ಕುಟುಂಬಕ್ಕೆ ಮದುವೆಯ ಉಡುಗೊರೆಯಾಗಿ ಪಡೆದ ಹಣ ಮತ್ತು ವಸ್ತುಗಳನ್ನು ಹಿಂದಿರುಗಿಸಿ ಆ ಮದುವೆಯನ್ನು ಮುರಿಯಲಾಯಿತು. ಅಷ್ಟರಲ್ಲಿ ಪೊಲೀಸರಿಗೆ ಘಟನೆಯ ಮಾಹಿತಿ ಸಿಕ್ಕಿದ್ದು, ವರನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್