AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಠಪೂರ್ತಿ ಕುಡಿದು ಮಂಟಪದಲ್ಲೇ ಕುಸಿದುಬಿದ್ದ ಮದುಮಗ; ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ವಧು!

ಬಿಹಾರದಲ್ಲಿ ಕಂಠಪೂರ್ತಿ ಕುಡಿದ ವರನೊಬ್ಬ ಮಂಟಪದಲ್ಲೇ ಕುಸಿದುಬಿದ್ದಿದ್ದಾನೆ. ವಧುವಿಗೆ ಹಾರ ಹಾಕುವಾಗ ಕುಸಿದುಬಿದ್ದ ಆತನನ್ನು ಮದುವೆಯಾಗುವುದಿಲ್ಲ ಎಂದು ವಧು ಹಠ ಹಿಡಿದಿದ್ದಾಳೆ. ಆತನ ಕುಡಿತದ ಚಟದಿಂದ ಮದುವೆಯೇ ನಿಂತುಹೋಗಿದೆ. ಬುಲ್ಬುಲ್ ಮಹತೋ ಅವರ ಮಗಳು ಕಾಜಿರ್ ಸಲ್ಪುರ್ ಗ್ರಾಮದಲ್ಲಿ ಭುಲ್ಲಾ ಮಹತೋ ಅವರ ಮಗನನ್ನು ಮದುವೆಯಾಗಬೇಕಿತ್ತು. ಆದರೆ, ವರ ಕಂಠಪೂರ್ತಿ ಕುಡಿದಿದ್ದನ್ನು ಕಂಡು ವಧುವಿನ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.

ಕಂಠಪೂರ್ತಿ ಕುಡಿದು ಮಂಟಪದಲ್ಲೇ ಕುಸಿದುಬಿದ್ದ ಮದುಮಗ; ಮದುವೆಯಾಗಲ್ಲ ಎಂದು ಪಟ್ಟು ಹಿಡಿದ ವಧು!
ಮಂಟಪದಲ್ಲೇ ಕುಸಿದುಬಿದ್ದ ಮದುಮಗ
ಸುಷ್ಮಾ ಚಕ್ರೆ
|

Updated on: Dec 10, 2024 | 9:43 PM

Share

ಲಕ್ನೋ: ಬಿಹಾರದ ಬೇಗುಸರಾಯ್‌ನಲ್ಲಿ ಅತಿಯಾಗಿ ಅಮಲೇರಿಸಿಕೊಂಡ ವರನೊಬ್ಬ ಹಾರ ಹಾಕುವ ಮುನ್ನ ಮಂಟಪದ ಮೇಲೆ ಕುಸಿದುಬಿದ್ದಿದ್ದಾನೆ. ಬಿದ್ದ ವರನನ್ನು ಮದುವೆಯಾಗಲು ವಧು ನಿರಾಕರಿಸಿದ್ದಾಳೆ. ಡಿಸೆಂಬರ್ 8ರಂದು ಈ ಘಟನೆ ನಡೆದಿದೆ.

ಬುಲ್ಬುಲ್ ಮಹತೋ ಅವರ ಮಗಳು ಕಾಜಿರ್ ಸಲ್ಪುರ್ ಗ್ರಾಮದಲ್ಲಿ ಭುಲ್ಲಾ ಮಹತೋ ಅವರ ಮಗನನ್ನು ಮದುವೆಯಾಗಬೇಕಿತ್ತು. ಆದರೆ, ವರ ಬಂದಾಗ ಬಾಲಕಿಯ ಕುಟುಂಬಸ್ಥರು ಆತ ಕಂಠಪೂರ್ತಿ ಕುಡಿದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ವರ ಹಾರ ಹಾಕುವಾಗ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಇದರಿಂದ ಕೋಪಗೊಂಡ ವಧು ಮದುವೆಯನ್ನು ನಿರಾಕರಿಸಿದ್ದಾಳೆ.

ಇದನ್ನೂ ಓದಿ: ಅದಾನಿ ಕುಟುಂಬದಲ್ಲಿ ಮದುವೆ ಸಂಭ್ರಮ: ಉದಯಪುರದ ಐಷಾರಾಮಿ ಹೋಟೆಲ್​ನಲ್ಲಿ ಭರ್ಜರಿ ಸಿದ್ಧತೆ

ಬಳಿಕ, ಹುಡುಗನ ಕುಟುಂಬವು ವಧುವಿನ ಕುಟುಂಬಕ್ಕೆ ಮದುವೆಯ ಉಡುಗೊರೆಯಾಗಿ ಪಡೆದ ಹಣ ಮತ್ತು ವಸ್ತುಗಳನ್ನು ಹಿಂದಿರುಗಿಸಿ ಆ ಮದುವೆಯನ್ನು ಮುರಿಯಲಾಯಿತು. ಅಷ್ಟರಲ್ಲಿ ಪೊಲೀಸರಿಗೆ ಘಟನೆಯ ಮಾಹಿತಿ ಸಿಕ್ಕಿದ್ದು, ವರನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ