AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ-ಅತ್ತೆ ಜೊತೆ ಜಗಳವಾಡಿ, ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತ ಕುಡುಕ ಪತಿ! ದಂಪತಿಗೆ ಮೂವರು ಮಕ್ಕಳು

3 ತಿಂಗಳಿಂದ ತವರು ಮನೆ ಸೇರಿದ್ದ ಹೆಂಡತಿಯನ್ನು ತವರು ಮನೆಯಿಂದ ಕರೆತರಲು ಪತಿ ಪಬುರಾಮ್​ ತನ್ನ ಮಾವನ ಊರಿಗೆ ಹೋಗಿದ್ದ. ಅಲ್ಲಿ ಹೆಂಡತಿ ಮತ್ತು ಅತ್ತೆಯ ಜೊತೆ ಜಗಳ ಶುರುವಾಗಿದೆ. ಅದಾಗುತ್ತಿದ್ದಂತೆ ಆತ ಶರಾಬು ಕುಡಿದಿದ್ದಾನೆ. ಅದೇ ಕೋಪದಲ್ಲಿ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತಿದ್ದಾನೆ. ಘಟನೆ ನಡೆದಾಗ ಮನಯೆಲ್ಲಿ ಪಬುರಾಮ್​ ಮಾವ ಇರಲಿಲ್ಲ ಎಂದು ತಿಳಿದುಬಂದಿದೆ.

ಹೆಂಡತಿ-ಅತ್ತೆ ಜೊತೆ ಜಗಳವಾಡಿ, ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತ ಕುಡುಕ ಪತಿ! ದಂಪತಿಗೆ ಮೂವರು ಮಕ್ಕಳು
ಘೋರ ಸುದ್ದಿ: ಅಕ್ರಮ ವಿದ್ಯುತ್​ಗೆ ರೈತ ಬಲಿ; ಅದಕ್ಕೆ ವಿದ್ಯುತ್ ಅಳವಡಿಸಿದ್ದ ಜಮೀನು ಮಾಲೀಕನನ್ನು ಹೊಡೆದು ಸಾಯಿಸಿದ ಸ್ಥಳೀಯರು
TV9 Web
| Edited By: |

Updated on:Oct 25, 2021 | 5:36 PM

Share

ಜೈಸಲ್ಮೇರ್, ರಾಜಸ್ಥಾನ: ಕುಡುಕ ಪತಿಯೊಬ್ಬ ತನ್ನ ಹೆಂಡತಿಯ ಜೊತೆ ಜಗಳ ಮಾಡಿಕೊಂಡು ಹೋಗಿ ಸಮೀಪದ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಇಹಲೋಕ ಯಾತ್ರೆ ತ್ಯಜಿಸಿದ್ದಾನೆ! ಇಲ್ಲಿನ ಬರ್ಮರ್ ಗ್ರಾಮೀಣ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಪತ್ನಿ ಮತ್ತು ಅತ್ತೆ ಜೊತೆ ಗಂಭೀರವಾಗಿ ಜಗಳವಾಡಿಕೊಂಡು ಅದೇ ಗುಂಗಿನಲ್ಲಿ ಸಮೀಪದ ವಿದ್ಯುತ್​ ಕಂಬಕ್ಕೆ ನೇಣು ಬಿಗಿದುಕೊಂಡು ಸತ್ತಿದ್ದಾನೆ.

ದಂಪತಿಗೆ ಮೂವರು ಮಕ್ಕಳು: ಘಟನೆಯ ಬಳಿಕ ಸ್ಥಳೀಯ ಪೊಲೀಸರು ಪಬುರಾಮ್​ ಎಂಬ ಯುವಕನ ಶವ ಪರೀಕ್ಷೆ ನಡೆಸಿ, ದೇಹವನ್ನುಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪಬುರಾಮ್​ ಹಾಪೋಂ ಕಿ ಧಣಿ ಪ್ರದೇಶದಲ್ಲಿ ವಾಸವಾಗಿದ್ದ. ಆರು ವರ್ಷ ಹಿಂದೆ ಆತ ದರುಡಾ ಗ್ರಾಮದ ಧೂಡಿ ದೇವಿ ಎಂಬ ಯುವತಿಯನ್ನು ವಿವಾಹವಾಗಿದ್ದ. ಮದುವೆಯ ಬಳಿಕ ದಂಪತಿಗೆ ಮೂವರು ಮಕ್ಕಳು ಇದ್ದರು.

ಕಳೆದ 2-3 ತಿಂಗಳಿಂದ ತವರು ಮನೆ ಸೇರಿದ್ದ ಹೆಂಡತಿಯನ್ನು ತವರು ಮನೆಯಿಂದ ಕರೆತರಲು ಪತಿ ಪಬುರಾಮ್​ ತನ್ನ ಮಾವನ ಊರಿಗೆ ಹೋಗಿದ್ದ. ಅಲ್ಲಿ ಹೆಂಡತಿ ಮತ್ತು ಅತ್ತೆಯ ಜೊತೆ ಜಗಳ ಶುರುವಾಗಿದೆ. ಅದಾಗುತ್ತಿದ್ದಂತೆ ಆತ ಶರಾಬು ಕುಡಿದಿದ್ದಾನೆ. ಅದೇ ಕೋಪದಲ್ಲಿ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತಿದ್ದಾನೆ. ಘಟನೆ ನಡೆದಾಗ ಮನಯೆಲ್ಲಿ ಪಬುರಾಮ್​ ಮಾವ ಇರಲಿಲ್ಲ ಎಂದು ತಿಳಿದುಬಂದಿದೆ.

ಕೊನೆಗೆ, ಅಕ್ಕಪಕ್ಕದವರು ವಿದ್ಯುತ್​ ಕಂಬದಲ್ಲಿ ನೇತಾಡುತ್ತಿದ್ದ ಪಬುರಾಮ್​ ಶವವನ್ನು ನೋಡಿ, ಆತನ ಪತ್ನಿಗೆ ಮಾಹಿತಿ ನೀಡಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಪ್ರಕರಣನ್ನು ದಾಖಲಿಸಿಕೊಂಡು ತನಿಖೆ ಶುರು ಮಾಡಿರುವುದಾಗಿ ಠಾಣಾಧಿಕಾರಿ ಪರಬತ್ ಸಿಂಗ್​ ತಿಳಿಸಿದ್ದಾರೆ.

(Drunk Man Argue With Wife and Mother in-law in Barmer in Jaisalmer in Rajasthan Ends Life by Hanging Self From Electricity Tower)

Published On - 5:35 pm, Mon, 25 October 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು