AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ-ಅತ್ತೆ ಜೊತೆ ಜಗಳವಾಡಿ, ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತ ಕುಡುಕ ಪತಿ! ದಂಪತಿಗೆ ಮೂವರು ಮಕ್ಕಳು

3 ತಿಂಗಳಿಂದ ತವರು ಮನೆ ಸೇರಿದ್ದ ಹೆಂಡತಿಯನ್ನು ತವರು ಮನೆಯಿಂದ ಕರೆತರಲು ಪತಿ ಪಬುರಾಮ್​ ತನ್ನ ಮಾವನ ಊರಿಗೆ ಹೋಗಿದ್ದ. ಅಲ್ಲಿ ಹೆಂಡತಿ ಮತ್ತು ಅತ್ತೆಯ ಜೊತೆ ಜಗಳ ಶುರುವಾಗಿದೆ. ಅದಾಗುತ್ತಿದ್ದಂತೆ ಆತ ಶರಾಬು ಕುಡಿದಿದ್ದಾನೆ. ಅದೇ ಕೋಪದಲ್ಲಿ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತಿದ್ದಾನೆ. ಘಟನೆ ನಡೆದಾಗ ಮನಯೆಲ್ಲಿ ಪಬುರಾಮ್​ ಮಾವ ಇರಲಿಲ್ಲ ಎಂದು ತಿಳಿದುಬಂದಿದೆ.

ಹೆಂಡತಿ-ಅತ್ತೆ ಜೊತೆ ಜಗಳವಾಡಿ, ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತ ಕುಡುಕ ಪತಿ! ದಂಪತಿಗೆ ಮೂವರು ಮಕ್ಕಳು
ಘೋರ ಸುದ್ದಿ: ಅಕ್ರಮ ವಿದ್ಯುತ್​ಗೆ ರೈತ ಬಲಿ; ಅದಕ್ಕೆ ವಿದ್ಯುತ್ ಅಳವಡಿಸಿದ್ದ ಜಮೀನು ಮಾಲೀಕನನ್ನು ಹೊಡೆದು ಸಾಯಿಸಿದ ಸ್ಥಳೀಯರು
TV9 Web
| Edited By: |

Updated on:Oct 25, 2021 | 5:36 PM

Share

ಜೈಸಲ್ಮೇರ್, ರಾಜಸ್ಥಾನ: ಕುಡುಕ ಪತಿಯೊಬ್ಬ ತನ್ನ ಹೆಂಡತಿಯ ಜೊತೆ ಜಗಳ ಮಾಡಿಕೊಂಡು ಹೋಗಿ ಸಮೀಪದ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಇಹಲೋಕ ಯಾತ್ರೆ ತ್ಯಜಿಸಿದ್ದಾನೆ! ಇಲ್ಲಿನ ಬರ್ಮರ್ ಗ್ರಾಮೀಣ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಪತ್ನಿ ಮತ್ತು ಅತ್ತೆ ಜೊತೆ ಗಂಭೀರವಾಗಿ ಜಗಳವಾಡಿಕೊಂಡು ಅದೇ ಗುಂಗಿನಲ್ಲಿ ಸಮೀಪದ ವಿದ್ಯುತ್​ ಕಂಬಕ್ಕೆ ನೇಣು ಬಿಗಿದುಕೊಂಡು ಸತ್ತಿದ್ದಾನೆ.

ದಂಪತಿಗೆ ಮೂವರು ಮಕ್ಕಳು: ಘಟನೆಯ ಬಳಿಕ ಸ್ಥಳೀಯ ಪೊಲೀಸರು ಪಬುರಾಮ್​ ಎಂಬ ಯುವಕನ ಶವ ಪರೀಕ್ಷೆ ನಡೆಸಿ, ದೇಹವನ್ನುಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪಬುರಾಮ್​ ಹಾಪೋಂ ಕಿ ಧಣಿ ಪ್ರದೇಶದಲ್ಲಿ ವಾಸವಾಗಿದ್ದ. ಆರು ವರ್ಷ ಹಿಂದೆ ಆತ ದರುಡಾ ಗ್ರಾಮದ ಧೂಡಿ ದೇವಿ ಎಂಬ ಯುವತಿಯನ್ನು ವಿವಾಹವಾಗಿದ್ದ. ಮದುವೆಯ ಬಳಿಕ ದಂಪತಿಗೆ ಮೂವರು ಮಕ್ಕಳು ಇದ್ದರು.

ಕಳೆದ 2-3 ತಿಂಗಳಿಂದ ತವರು ಮನೆ ಸೇರಿದ್ದ ಹೆಂಡತಿಯನ್ನು ತವರು ಮನೆಯಿಂದ ಕರೆತರಲು ಪತಿ ಪಬುರಾಮ್​ ತನ್ನ ಮಾವನ ಊರಿಗೆ ಹೋಗಿದ್ದ. ಅಲ್ಲಿ ಹೆಂಡತಿ ಮತ್ತು ಅತ್ತೆಯ ಜೊತೆ ಜಗಳ ಶುರುವಾಗಿದೆ. ಅದಾಗುತ್ತಿದ್ದಂತೆ ಆತ ಶರಾಬು ಕುಡಿದಿದ್ದಾನೆ. ಅದೇ ಕೋಪದಲ್ಲಿ ವಿದ್ಯುತ್​ ಕಂಬಕ್ಕೆ ನೇಣು ಹಾಕಿಕೊಂಡು ಸತ್ತಿದ್ದಾನೆ. ಘಟನೆ ನಡೆದಾಗ ಮನಯೆಲ್ಲಿ ಪಬುರಾಮ್​ ಮಾವ ಇರಲಿಲ್ಲ ಎಂದು ತಿಳಿದುಬಂದಿದೆ.

ಕೊನೆಗೆ, ಅಕ್ಕಪಕ್ಕದವರು ವಿದ್ಯುತ್​ ಕಂಬದಲ್ಲಿ ನೇತಾಡುತ್ತಿದ್ದ ಪಬುರಾಮ್​ ಶವವನ್ನು ನೋಡಿ, ಆತನ ಪತ್ನಿಗೆ ಮಾಹಿತಿ ನೀಡಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಪ್ರಕರಣನ್ನು ದಾಖಲಿಸಿಕೊಂಡು ತನಿಖೆ ಶುರು ಮಾಡಿರುವುದಾಗಿ ಠಾಣಾಧಿಕಾರಿ ಪರಬತ್ ಸಿಂಗ್​ ತಿಳಿಸಿದ್ದಾರೆ.

(Drunk Man Argue With Wife and Mother in-law in Barmer in Jaisalmer in Rajasthan Ends Life by Hanging Self From Electricity Tower)

Published On - 5:35 pm, Mon, 25 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ