AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕರ ಅವಾಂತರ ಥರಥರ! ಈ ಕುಡುಕ ಏನ್ಮಾಡ್ಕೊಂಡ ನೋಡಿ

ಹೈದರಾಬಾದ್: ಕುಡಿದ ಅಮಲಿನಲ್ಲಿದ್ದ ಯುವಕನೊಬ್ಬ ತೆಲಂಗಾಣದ ಜಗ್ತಿಯಲ್​ನ ಕೊರುಟ್ಲಾದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ನಶೆಯಲ್ಲಿದ್ದ ಯುವಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಹಿಡಿದುಕೊಂಡಿದ್ದ. ಈ ಪರಿಣಾಮ ಸ್ಥಳದಲ್ಲೇ ಅವನ ಪ್ರಾಣಪಕ್ಷಿ ಹಾರಿಹೋಗಿದೆ. ಈ ಘಟನೆ ನಡೆದ ವೇಳೆ ರಸ್ತೆಯಲ್ಲಿ ಜನ ಓಡಾಡುತ್ತಿದ್ದರು. ಆದರೆ ಯಾರಿಂದಲೂ ಸಹ ಅವನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತ ಯುವಕನಿಗೆ 20 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಕುಡುಕರ ಅವಾಂತರ ಥರಥರ! ಈ ಕುಡುಕ ಏನ್ಮಾಡ್ಕೊಂಡ ನೋಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2020 | 9:14 AM

Share

ಹೈದರಾಬಾದ್: ಕುಡಿದ ಅಮಲಿನಲ್ಲಿದ್ದ ಯುವಕನೊಬ್ಬ ತೆಲಂಗಾಣದ ಜಗ್ತಿಯಲ್​ನ ಕೊರುಟ್ಲಾದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ನಶೆಯಲ್ಲಿದ್ದ ಯುವಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಹಿಡಿದುಕೊಂಡಿದ್ದ. ಈ ಪರಿಣಾಮ ಸ್ಥಳದಲ್ಲೇ ಅವನ ಪ್ರಾಣಪಕ್ಷಿ ಹಾರಿಹೋಗಿದೆ.

ಈ ಘಟನೆ ನಡೆದ ವೇಳೆ ರಸ್ತೆಯಲ್ಲಿ ಜನ ಓಡಾಡುತ್ತಿದ್ದರು. ಆದರೆ ಯಾರಿಂದಲೂ ಸಹ ಅವನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತ ಯುವಕನಿಗೆ 20 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ